ಲಸಿಕೆ ತಗೊಂಡ ಮೇಲೆ ಸಣ್ಣಗೆ ಜ್ವರ ಮೈ ಕೈ ನೋವು ಬಂದಿದ್ದರೆ ಈ ತರಕಾರಿ ತಿನ್ನಿ!

ಲಸಿಕೆ ಹಾಕಿಸಿಕೊಂಡ ನಂತರ ಜ್ವರ ಬರುವುದು, ದೇಹದಲ್ಲಿ ನೋವು ಕಾಣಿಸಿಕೊಳ್ಳುತ್ತದೆ ಎನ್ನುವುದು ಬಹುತೇಕ ಮಂದಿಯ  ಸ್ವಂತ ಅಭಿಪ್ರಾಯ. ಈ ಎಲ್ಲ ಅಡ್ಡಪರಿಣಾಮಗಳಿಂದ ನಿಮ್ಮನ್ನು ರಕ್ಷಿಸಿಕೊಳ್ಳಲು ಇಲ್ಲಿದೆ ಕೆಲವು ಟಿಪ್ಸ್. ತಜ್ಞರು  ಈ ಸಂದರ್ಭದಲ್ಲಿ ನೀವು ತಿನ್ನಲೇಬೇಕಾದ ತರಕಾರಿಗಳ ಮಾಹಿತಿ ನೀಡಿದ್ದಾರೆ ಅವ್ಯಾವುದೆಂದು ನೋಡಿ ಹಸಿರು ತರಕಾರಿಗಳು : ನಮ್ಮ ಆಹಾರದಲ್ಲಿ ಹಸಿರು ಸೊಪ್ಪು ತರಕಾರಿಗಳನ್ನು ಸೇವಿಸಬೇಕು ಇದರಲ್ಲಿ ಹೆಚ್ಚಿನ ಪ್ರಮಾಣದ ಆಂಟಿ-ಆಕ್ಸಿಡೆಂಟ್ ಕಂಡುಬರುತ್ತದೆ, ಇದು ದೇಹದಲ್ಲಿನ ಸೋಂಕನ್ನು ಕಡಿಮೆ ಮಾಡುತ್ತದೆ. ಹಸಿರು ತರಕಾರಿಗಳ ಸೂಪ್ : ಹಸಿರು […]

ನಾಳೆಯಿಂದ ಮಾಹೆಯ ಗಾಂಧಿಯನ್ ಸೆಂಟರ್ ವತಿಯಿಂದ ತತ್ತ್ವಾಂಕುರ -2021 ಸಂವಾದ ಕಾರ್ಯಕ್ರಮ

ಮಣಿಪಾಲ: ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್ ಆನ್‌ಲೈನ್ ನಲ್ಲಿ ಆಯೋಜಿಸಿರುವ ವಿದ್ಯಾರ್ಥಿಗಳ ಅಂತರರಾಷ್ಟ್ರೀಯ ಉತ್ಸವ  ತತ್ತ್ವಾಂಕುರ -2021 ನ್ನು, ಖ್ಯಾತ ಬರಹಗಾರ ಜಯಂತ್ ಕಾಯ್ಕಿಣಿ ಅವರು ಮೇ 27, ಗುರುವಾರ ಬೆಳಿಗ್ಗೆ 10 ಗಂಟೆಗೆ ಉದ್ಘಾಟಿಸಲಿದ್ದಾರೆ. ಖ್ಯಾತ ಗಾಯಕ ಮತ್ತು ಬರಹಗಾರ ಟಿ ಎಂ ಕೃಷ್ಣ ಅವರೊಂದಿಗೆ ಮೇ 28, ಶುಕ್ರವಾರ ಮಧ್ಯಾಹ್ನ 3 ಗಂಟೆಗೆ ಸಂವಾದ ಕಾರ್ಯಕ್ರಮವೂ ನಡೆಯಲಿದೆ. ಮಣಿಪಾಲ್‌ನ ಜಿಸಿಪಿಎಎಸ್ ಎರಡು ದಿನಗಳ ವಿದ್ಯಾರ್ಥಿಗಳ ಅಂತರರಾಷ್ಟ್ರೀಯ ಆನ್‌ಲೈನ್ ಉತ್ಸವ […]

ನಿನ್ನೆ ಮೊನ್ನೆ ನಮ್ಮೊಂದಿಗೆ ಹರಟೆ ಹೊಡೆಯುತ್ತಿದ್ದವರು ಈಗಿಲ್ಲ ಅಂದರೆ ನಂಬೋದು ಹೇಗೆ?:ಶ್ರದ್ದಾ ಬರೆದ ಬರಹ

ಜೀವನ ಎಷ್ಟೊಂದು ವಿಚಿತ್ರ ಅಲ್ವಾ? ನಿನ್ನೆ ಮೊನ್ನೆ ಎಲ್ಲಾ ಹಕ್ಕಿಯಂತೆ ಹಾಯಾಗಿ ಹಾರಾಡುತ್ತ ಇದ್ದ ನಾವು ಈಗ ಪಂಜರದ ಹಕ್ಕಿಯಂತೆ ಬಂಧಿಯಾಗಿದ್ದೇವೆ. ಬೆನ್ನು ಹಿಡಿದ ಬೇತಾಳನಂತೆ ಈ ರೋಗ  ನಮ್ಮನ್ನು ಹಿಂಬಾಲಿಸುತ್ತಿದೆ. ಇತ್ತೀಚೆಗೆ ಮಳೆಗಾಲದ ಹೊತ್ತಿನಲ್ಲಿ ಬರುವ ಶೀತ ಜ್ವರಗಳಿಗೂ ಕರೋನಾ ಎನ್ನುವಂತಾಗಿದೆ. ಜನರು ಈ ವೈರಸ್ ಗೆ ಎಷ್ಟು ಬೆಂದು ಹೋಗಿದ್ದಾರೆ ಎಂದರೆ ಸಾಮಾನ್ಯ ಜ್ವರಕ್ಕೂ ಮದ್ದು ತರಲು ಹೋಗಲು ಹಿಂದೆ ಮುಂದೆ ನೋಡುತ್ತಾರೆ. ಇತ್ತೀಚೆಗೆ ಹಳ್ಳಿ ಪ್ರದೇಶದ ಬಡಕುಟುಂಬಗಳಿಗೆ ಕೊರೋನಾ ವೈರಸ್ ಗೆ ತುತ್ತಾಗುತ್ತಿದ್ದಾರೆ. […]

ಲಾಕ್ ಡೌನ್ ಮುಂದುವರಿಕೆ ಅನಿವಾರ್ಯವಾಗಲಿದೆ:ಮುರುಗೇಶ್ ನಿರಾಣಿ

ಕಲಬುರಗಿ:ಲಾಕ್ ಡೌನ್ ಮುಂದುವರಿಕೆ ಅನಿವಾರ್ಯವಾಗಲಿದೆ ಎಂದು ಸಚಿವ ಮುರುಗೇಶ್ ನಿರಾಣಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಕೊರೋನಾ 2ನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ಈಗಾಗಲೇ ಮೇ 24ರವರೆಗೆ ಲಾಕ್ ಡೌನ್ ಜಾರಿಯಲ್ಲಿದ್ದು ಈ ನಡುವೆ ಕೋವಿಡ್ ತಡೆಗಾಗಿ ಲಾಕ್ ಡೌನ್ ವಿಸ್ತರಣೆ ಮಾಡಿದರೇ ಒಳ್ಳೆಯದು ಎಂದವರು ಹೇಳಿದ್ದಾರೆ. ಕಲ್ಬುರ್ಗಿಯಲ್ಲಿ ಮಾತನಾಡಿದ ಸಚಿವ ಮುರುಗೇಶ್ ನಿರಾಣಿ, ಕೊರೋನಾ ತಡೆಗೆ 10 ದಿನಗಳ ಕಾಲ ಲಾಕ್ ಡೌನ್ ಮಾಡಿದರೇ ಉತ್ತಮ. ಈ ಬಗ್ಗೆ ಸಿಎಂಗೆ ತಿಳಿಸಿದ್ದೇವೆ. ಆದರೆ ಸರ್ಕಾರ ಕೈಗೊಳ್ಳುವ ನಿರ್ಧಾರ […]

ನಮ್ಮ ದೇಶದಲ್ಲಿ ಕೊರೋನಾ ಸೋಂಕೇ ಇಲ್ಲ ಎಂದು ವಿಶ್ವ ಸಂಸ್ಥೆಗೆ ಹೇಳಿದ ದೇಶ ಯಾವುದು?

ಪ್ಯೋಂಗ್ಯಾಂಗ್: ನಮ್ಮ ದೇಶದಲ್ಲಿ ಇಂದಿಗೂ ಒಂದೇ ಒಂದು ಕೊರೋನಾ ಸೋಂಕು ಪ್ರಕರಣ ದಾಖಲಾಗಿಲ್ಲ ಎಂದು ಒಂದು ದೇಶ ವಿಶ್ವಸಂಸ್ಥೆಗೆ ಮಾಹಿತಿ ನೀಡಿದೆ.ಅಬ್ಬಾ ಇದೇನಪ್ಪಾ ಜಗತ್ತೇ ಕೊರೋನಾದಿಂದ ತತ್ತರಿಸುತ್ತಿದ್ದರೆ ಅದ್ಯಾವ ದೇಶದಲ್ಲಿ ಕೋರೋನಾನೇ ಇಲ್ವಂತೆ ಅಂತ ಅಚ್ಚರಿ ಪಡ್ತಿದ್ದೀರಾ. ಹೌದಂತೆ. ಕಿಮ್ ಜಾಂಗ್ ಉನ್ ಆಡಳಿತವಿರುವ ಉತ್ತರ ಕೊರಿಯಾದಲ್ಲಿ ಒಂದೇ ಒಂದು ಕೊರೋನಾ ಸೋಂಕು ಪ್ರಕರಣ ದಾಖಲಾಗಿಲ್ಲವಂತೆ. ಈ ಬಗ್ಗೆ ಉತ್ತರ ಕೊರಿಯಾ ಸರ್ಕಾರವೇ ವಿಶ್ವ ಆರೋಗ್ಯ ಸಂಸ್ಥೆಗೆ ಮಾಹಿತಿ ನೀಡಿದ್ದು ಎಲ್ಲೆಡೆ ಅಚ್ಚರಿ ವ್ಯಕ್ತವಾಗಿದೆ. ಏಪ್ರಿಲ್ ನಿಂದ ಈ […]