ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ದ್ವೇಷ ರಾಜಕೀಯದ ಕೈಗನ್ನಡಿ; ವೆರೋನಿಕಾ ಕರ್ನೇಲಿಯೋ

ಉಡುಪಿ: ಇಂದಿರಾ ಕ್ಯಾಂಟೀನ್ ಹೆಸರು ಬದಲಾಯಿಸಬೇಕು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಮುಖ್ಯಮಂತ್ರಿಗೆ ಸಲಹೆ ಮಾಡಿರುವುದು ದ್ವೇಷ ರಾಜಕೀಯಕ್ಕೆ ಹಿಡಿದ ಕೈಗನ್ನಡಿಯಾಗಿದೆ ಎಂದು ಕೆಪಿಸಿಸಿ ಪ್ಯಾನಲಿಸ್ಟ್ ವೆರೋನಿಕಾ ಕರ್ನೆಲಿಯೋ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯ ನೇತೃತ್ವದ ಸರಕಾರ ಬಡವರ ಹಸಿವು ನೀಗಿಸುವ ನಿಟ್ಟಿನಲ್ಲಿ ಇಂದಿರಾ ಕ್ಯಾಂಟಿನ್ ಆರಂಭಿಸಿದ್ದು, ಉತ್ತಮ ಸೇವೆ ನೀಡುತ್ತಿದೆ. ಸಿದ್ದರಾಮಯ್ಯ ಅವರ ದೂರದೃಷ್ಟಿಯ ಫಲವಾಗಿ ಬಡವರು ಮತ್ತು ಮಧ್ಯಮ ವರ್ಗದವರು ಕನಿಷ್ಠ ಹಣದಲ್ಲಿ ಉತ್ತಮ ಆಹಾರ ಪಡೆಯುವ ಯೋಜನೆಗೆ ಇಂದಿರಾ ಕ್ಯಾಂಟಿನ್ […]
ಯುವ ಜನತೆಯ ಹಾಟೆಸ್ಟ್ ಬೈಕ್ ಇದು! ಯಮಹಾ ಎಫ್ಜೆಡ್-ಎಕ್ಸ್ ರೆಟ್ರೋ ಡಿಸೈನ್ ಬೈಕ್, ಏನಿದರ ಸ್ಪೆಷಾಲಿಟಿ?

ಬಹು ನಿರೀಕ್ಷಿತ ಎಫ್ಜೆಡ್-ಎಕ್ಸ್ ಬೈಕ್ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಿದ್ದು ಯಮಹಾ ಮೋಟಾರ್ ಇಂಡಿಯಾ ಕಂಪನಿಯು ಹೊಸ ಎಫ್ಜೆಡ್-ಎಕ್ಸ್ ಬೈಕನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದ್ದು, ಯಮಹಾ ಎಫ್ಜೆಡ್-ಎಕ್ಸ್ ಸ್ಮಾರ್ಟ್ಫೋನ್ ಕನೆಕ್ಟಿವಿಟಿಯೊಂದಿಗೆ ವೈ-ಕನೆಕ್ಟ್ ಅಪ್ಲಿಕೇಶನ್ನಂತಹ ಹೊಸ ಫೀಚರ್ಸ್ ಗಳನ್ನು ಪಡೆದುಕೊಂಡಿದೆ. ಹೊಸ ಯಮಹಾ ಎಫ್ಝಡ್-ಎಕ್ಸ್ 2 ಮಾದರಿಗಳಲ್ಲಿ ಲಭ್ಯವಿದ್ದು, ಈ ಹೊಸ ಯಮಹಾ ಎಫ್ಜೆಡ್-ಎಕ್ಸ್ ಬೈಕಿನ ಬೆಲೆಯು ಭಾರತದ ಎಕ್ಸ್ ಶೊರೂಂ ಪ್ರಕಾರ ರೂ.1.16 ಲಕ್ಷಗಳಾಗಿದೆ. ಇದರ ಸ್ಟ್ಯಾಂಡರ್ಡ್ ರೂಪಾಂತರದ ಬೆಲೆಯು ರೂ.1,16,800 ಗಳಾದರೆ, ಸ್ಮಾರ್ಟ್ಫೋನ್ ಕನೆಕ್ಟಿವಿಟಿ ಹೊಂದಿರುವ ರೂಪಾಂತರ […]
ಈ ವಾರದ “ಝೀರೋ ಟು ಹೀರೋ” ಇಂಗ್ಲೀಷ್ ಕ್ಲಾಸ್: ವಿಡಿಯೋ ಇಲ್ಲಿದೆ

ನಿಮಗೆ ಬೇಗ ಬೇಗ ಇಂಗ್ಲೀಷ್ ಕಲಿಬೇಕು, ಇಂಗ್ಲೀಷ್ ನಲ್ಲಿ ಪಟ ಪಟ ಅಂತ ಮಾತಾಡ್ಬೇಕು ಅಂತ ಆಸೆ ಇರಬಹುದು. ಅದಕ್ಕಾಗಿ ನೀವು ದುಬಾರಿ ಇಂಗ್ಲೀಷ್ ಸ್ಪೀಂಕಿಂಗ್ ಕ್ಲಾಸ್ ಮೊರೆಹೋಗಬೇಕಾಗಿಲ್ಲ. ಝೀರೋ ಟು ಹೀರೋ ಇಂಗ್ಲೀಷ್ ಕ್ಲಾಸ್ ಶುರುವಾಗಿದೆ. ಉಪನ್ಯಾಸಕ ಮಹೇಶ್ ಶೆಣೈ ಅವರು ಸುಲಭವಾಗಿ ನಿಮಗೆ ಕನ್ನಡದಲ್ಲೇ ಇಂಗ್ಲೀಷ್ ಪಾಠ ಮಾಡ್ತಾರೆ. ಕೆಳಗಿನ ಲಿಂಕ್ ಒತ್ತಿ ಈ ವಾರದ ಇಂಗ್ಲೀಷ್ ಕ್ಲಾಸ್ ಗೆ ಎಂಟ್ರಿ ಆಗಿ https://youtu.be/WEDY2gsRizU
ಉಡುಪಿ: ಅಸಂಘಟಿತ ಕಾರ್ಮಿಕರಿಗೆ ಪರಿಹಾರ : ಪರಿಷ್ಕೃತ ಮಾರ್ಗಸೂಚಿ

ಉಡುಪಿ: ರಾಜ್ಯದಲ್ಲಿ ಕೋವಿಡ್ -19 ಸಾಂಕ್ರಾಮಿಕ ರೋಗದ ಎರಡನೇ ಅಲೆಯ ಹಿನ್ನೆಲೆಯಲ್ಲಿ ಅಗಸರು, ಕ್ಷೌರಿಕರು, ಗೃಹಕಾರ್ಮಿಕರು, ಟೈಲರ್ಗಳು, ಮೆಕ್ಯಾನಿಕ್, ಚಿಂದಿ ಆಯುವವರು, ಹಮಾಲರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು ಹಾಗೂ ಭಟ್ಟಿಕಾರ್ಮಿಕರು ಸೇರಿದಂತೆ ಒಟ್ಟು 11 ವಲಯದ ಅಸಂಘಟಿತ ಕಾರ್ಮಿಕರಿಗೆ ತಲಾ 2,000 ರೂ. ಗಳ ಪರಿಹಾರ ಧನ ನೀಡುವ ಕುರಿತು ಮಾರ್ಗಸೂಚಿಯಲ್ಲಿ ಮಾರ್ಪಾಡುಗಳನ್ನು ಸೇರಿಸಲಾಗಿದ್ದು, ಮೊಬೈಲ್ ಸಂಖ್ಯೆ ನಮೂದಿಸುವುದು ಐಚ್ಛಿಕವಾಗಿದ್ದು, ಉದ್ಯೋಗ ಪ್ರಮಾಣ ಪತ್ರವನ್ನು ಮಾರ್ಗಸೂಚಿಯಲ್ಲಿ ನಮೂದಿಸಿರುವ ಯಾವುದಾದರೂ ಅಧಿಕಾರಿ ಅಥವಾ ಕೆಲಸ ನಿರ್ವಹಿಸುತ್ತಿರುವ ಮಾಲೀಕರಿಂದ ನಿಗದಿತ […]
ಜೇನು ಸಾಕಣಿಕೆ: ನೋಂದಣಿಗೆ ಆಗಸ್ಟ್ 30 ಕೊನೆಯ ದಿನ

ಉಡುಪಿ : ಕೇಂದ್ರ ಸರ್ಕಾರದ ಆತ್ಮ ನಿರ್ಭರ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ ಅನುಷ್ಟಾನಗೊಳ್ಳುತ್ತಿರುವ ರಾಷ್ಟ್ರೀಯ ಜೇನುನೊಣ ಸಾಕಣಿಕೆ ನಿಖರ ಮತ್ತು ಹನಿ ಮಿಷನ್ ಯೋಜನೆಯಡಿ ಮಧುಕ್ರಾಂತಿ ಪೋರ್ಟಲ್ ಎಂಬ ವೆಬ್ ಪೋರ್ಟಲ್ನ್ನು ಅಭಿವೃದ್ಧಿ ಪಡಿಸಲಾಗಿರುತ್ತದೆ. ತಾಲೂಕಿನಲ್ಲಿ 10 ಕ್ಕಿಂತ ಹೆಚ್ಚು ಜೇನು ಪೆಟ್ಟಿಗೆಯನ್ನು ಹೊಂದಿರುವ ರೈತರು, ಜೇನು ಕೃಷಿಕರು, ಉದ್ದಿಮೆದಾರರು ಹಾಗೂ ಜೇನು ಉತ್ಪಾದನಾ ಸಂಘ ಸಂಸ್ಥೆಗಳು ವೆಬ್ ಪೋರ್ಟಲ್ನಲ್ಲಿ ತಮ್ಮ ವಿವರವನ್ನು ನೊಂದಾಯಿಸಿಕೊಳ್ಳಲು ಆಗಸ್ಟ್ 30 ಕೊನೆಯ ದಿನ. ಮಧುಕ್ರಾಂತಿ ಪೋರ್ಟಲ್ ನೊಂದಣಿ ಶುಲ್ಕವನ್ನು 10 […]