ಸರಳವಾಗಿ ಕಲೀರಿ ಇಂಗ್ಲಿಷ್:ಈ ವಾರದ ಇಂಗ್ಲಿಷ್ ಕ್ಲಾಸ್ ಇಲ್ಲಿದೆ.

ನಿಮಗೆ ಬೇಗ ಬೇಗ ಇಂಗ್ಲೀಷ್ ಕಲಿಬೇಕು, ಇಂಗ್ಲೀಷ್ ನಲ್ಲಿ ಪಟ ಪಟ ಅಂತ ಮಾತಾಡ್ಬೇಕು ಅಂತ ಆಸೆ ಇರಬಹುದು. ಅದಕ್ಕಾಗಿ ನೀವು ದುಬಾರಿ ಇಂಗ್ಲೀಷ್ ಸ್ಪೀಂಕಿಂಗ್ ಕ್ಲಾಸ್ ಮೊರೆಹೋಗಬೇಕಾಗಿಲ್ಲ. ಉಡುಪಿXPRESS.COM  ಮಾಧ್ಯಮ ಸಹಯೋಗದಲ್ಲಿ ಜೀರೋ ಟು ಜೀರೋ ಇಂಗ್ಲೀಷ್ ಕ್ಲಾಸ್ ಶುರುವಾಗಿದೆ. ಇಂಗ್ಲೀಷ್ ತಜ್ಞರಾದ ಕಾರ್ಕಳದ ಉಪನ್ಯಾಸಕ ಮಹೇಶ್ ಶೆಣೈ ಅವರು ಸುಲಭವಾಗಿ ನಿಮಗೆ ಕನ್ನಡದಲ್ಲೇ ಇಂಗ್ಲೀಷ್ ಪಾಠ ಮಾಡ್ತಾರೆ.  ಕೆಳಗಿನ ಲಿಂಕ್ ಒತ್ತಿ ಈ ವಾರದ ಇಂಗ್ಲೀಷ್  ಕ್ಲಾಸ್ ಗೆ ಎಂಟ್ರಿ ಆಗಿ https://youtu.be/okmfpnxpkE0

ಸಣ್ಣ ಪುಟ್ಟ ಅಂಗಡಿಗಳಿಗೂ ಪರ್ಯಾಯ ದಿನಗಳಲ್ಲಿ ತೆರೆಯಲು ಅವಕಾಶ ನೀಡಿ: ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಮನವಿ

ಉಡುಪಿ: ಜಿಲ್ಲೆಯಲ್ಲಿ ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳ ಕ್ರಮ ಶ್ಲಾಘನೀಯವಾದರೂ ಕಳೆದ ೫೦ ದಿನಗಳಿಂದ ಕೋವಿಡ್ ನಿಯಂತ್ರಣಕ್ಕಾಗಿ ಜಾರಿಯಾದ ನಿರ್ಬಂಧಗಳಿಂದ ವ್ಯಾಪಾರ ವಹಿವಾಟು ಸ್ಥಗಿತಗೊಂಡಿದ್ದು ಸಂಕಷ್ಟಕ್ಕೆ ಸಿಲುಕಿ ಜೀವನ ನಡೆಸುವುದು ಕಷ್ಟವಾಗಿದೆ. ಬಟ್ಟೆ ಮಳಿಗೆಗಳಲ್ಲಿ ಹಾಗೂ ಇನ್ನಿತರ ಅಂಗಡಿಗಳಲ್ಲಿ ಕೆಲಸ ಮಾಡುವ ನೌಕರರಿಗೆ ನೌಕರಿಯಿಲ್ಲದೆ ದಿನನಿತ್ಯದ ಅಗತ್ಯಗಳನ್ನು ಪೂರೈಸುವುದು ಕಷ್ಟಕರವಾಗಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ತಿಳಿಸಿದ್ದಾರೆ. ಸಾಮಾನ್ಯ ಜನರನ್ನೂ ಗಮನದಲ್ಲಿಟ್ಟುಕೊಂಡು ಈಗಾಗಲೇ ಕೆಲವು ವ್ಯಾಪಾರಗಳಿಗೆ ವಿನಾಯಿತಿ ನೀಡಲಾಗಿದ್ದು ಇನ್ನುಳಿದ ಸಣ್ಣ ಪುಟ್ಟ […]

ಹಲ್ಲುಗಳ ಅಂದ-ಚೆಂದ ಹೆಚ್ಚಿಸೋದು ತುಂಬಾ ಸಿಂಪಲ್: ಈ ಟಿಪ್ಸ್ ಫಾಲೋ ಮಾಡಿ ಸಾಕು

ನಗು ನಮ್ಮ ಸೌಂದರ್ಯವನ್ನು ಹೆಚ್ಚಿಸುತ್ತದೆ. ಆದರೆ ನಗುವನ್ನು ಆಕರ್ಷಕವಾಗಿಸುವಲ್ಲಿ ನಮ್ಮ ಹಲ್ಲುಗಳು ಮುಖ್ಯ ಪಾತ್ರ ವಹಿಸುತ್ತದೆ. ಸುಂದರ ಬಿಳಿ ಹಲ್ಲುಗಳು ನಗುವಿನ ಜೊತೆ ಮುಖದ ಚೆಲುವನ್ನು ಕೂಡ ಹೆಚ್ಚಿಸುತ್ತದೆ. ಆದರೆ ಕೆಲವರ ಹಲ್ಲು ಹಳದಿ ಅಥವಾ ಡಲ್‌ ಆಗಿರುತ್ತದೆ. ಅದಕ್ಕಾಗಿ ಪದೇಪದೇ ಡೆಂಟಿಸ್ಟ್‌ ಬಳಿ ಓಡಲು ಸಾಧ್ಯವಿಲ್ಲ. ಸರಳ ವಿಧಾನದಿಂದ ಇದೆಲ್ಲವೂ ಸಾಧ್ಯ  ಪ್ರತಿ ಎರಡು ತಿಂಗಳಿಗೊಂದು ಹೊಸ ಬ್ರಷ್ ಬಳಸಿ ಉತ್ತಮ ಫಲಿತಾಂಶಗಳನ್ನು ಪಡೆಯಲು ನಿಯಮಿತವಾಗಿ ನಿಮ್ಮ ಬ್ರಷ್ ಬದಲಾಯಿಸುವುದು ಬಹಳ ಮುಖ್ಯ . ಅವಧಿಯ […]

ಲಸಿಕೆ ತಗೊಂಡ ಮೇಲೆ ಸಣ್ಣಗೆ ಜ್ವರ ಮೈ ಕೈ ನೋವು ಬಂದಿದ್ದರೆ ಈ ತರಕಾರಿ ತಿನ್ನಿ!

ಲಸಿಕೆ ಹಾಕಿಸಿಕೊಂಡ ನಂತರ ಜ್ವರ ಬರುವುದು, ದೇಹದಲ್ಲಿ ನೋವು ಕಾಣಿಸಿಕೊಳ್ಳುತ್ತದೆ ಎನ್ನುವುದು ಬಹುತೇಕ ಮಂದಿಯ  ಸ್ವಂತ ಅಭಿಪ್ರಾಯ. ಈ ಎಲ್ಲ ಅಡ್ಡಪರಿಣಾಮಗಳಿಂದ ನಿಮ್ಮನ್ನು ರಕ್ಷಿಸಿಕೊಳ್ಳಲು ಇಲ್ಲಿದೆ ಕೆಲವು ಟಿಪ್ಸ್. ತಜ್ಞರು  ಈ ಸಂದರ್ಭದಲ್ಲಿ ನೀವು ತಿನ್ನಲೇಬೇಕಾದ ತರಕಾರಿಗಳ ಮಾಹಿತಿ ನೀಡಿದ್ದಾರೆ ಅವ್ಯಾವುದೆಂದು ನೋಡಿ ಹಸಿರು ತರಕಾರಿಗಳು : ನಮ್ಮ ಆಹಾರದಲ್ಲಿ ಹಸಿರು ಸೊಪ್ಪು ತರಕಾರಿಗಳನ್ನು ಸೇವಿಸಬೇಕು ಇದರಲ್ಲಿ ಹೆಚ್ಚಿನ ಪ್ರಮಾಣದ ಆಂಟಿ-ಆಕ್ಸಿಡೆಂಟ್ ಕಂಡುಬರುತ್ತದೆ, ಇದು ದೇಹದಲ್ಲಿನ ಸೋಂಕನ್ನು ಕಡಿಮೆ ಮಾಡುತ್ತದೆ. ಹಸಿರು ತರಕಾರಿಗಳ ಸೂಪ್ : ಹಸಿರು […]

ನಾಳೆಯಿಂದ ಮಾಹೆಯ ಗಾಂಧಿಯನ್ ಸೆಂಟರ್ ವತಿಯಿಂದ ತತ್ತ್ವಾಂಕುರ -2021 ಸಂವಾದ ಕಾರ್ಯಕ್ರಮ

ಮಣಿಪಾಲ: ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್ ಆನ್‌ಲೈನ್ ನಲ್ಲಿ ಆಯೋಜಿಸಿರುವ ವಿದ್ಯಾರ್ಥಿಗಳ ಅಂತರರಾಷ್ಟ್ರೀಯ ಉತ್ಸವ  ತತ್ತ್ವಾಂಕುರ -2021 ನ್ನು, ಖ್ಯಾತ ಬರಹಗಾರ ಜಯಂತ್ ಕಾಯ್ಕಿಣಿ ಅವರು ಮೇ 27, ಗುರುವಾರ ಬೆಳಿಗ್ಗೆ 10 ಗಂಟೆಗೆ ಉದ್ಘಾಟಿಸಲಿದ್ದಾರೆ. ಖ್ಯಾತ ಗಾಯಕ ಮತ್ತು ಬರಹಗಾರ ಟಿ ಎಂ ಕೃಷ್ಣ ಅವರೊಂದಿಗೆ ಮೇ 28, ಶುಕ್ರವಾರ ಮಧ್ಯಾಹ್ನ 3 ಗಂಟೆಗೆ ಸಂವಾದ ಕಾರ್ಯಕ್ರಮವೂ ನಡೆಯಲಿದೆ. ಮಣಿಪಾಲ್‌ನ ಜಿಸಿಪಿಎಎಸ್ ಎರಡು ದಿನಗಳ ವಿದ್ಯಾರ್ಥಿಗಳ ಅಂತರರಾಷ್ಟ್ರೀಯ ಆನ್‌ಲೈನ್ ಉತ್ಸವ […]