RCB vs DC ಪಂದ್ಯ: ಇಂದು ಮೊದಲ ಬಾಲ್ ನಲ್ಲೇ ದಾಖಲೆ ಬರೆಯಲಿದೆ ಆರ್ ಸಿ ಬಿ, ಆರ್ ಸಿ ಬಿ ಗೆ ನಿಜಕ್ಕೂ ಇವತ್ತು ಸ್ಮರಣೀಯ ದಿನ! ಏನ್ ಸ್ಪೆಷಲ್?

ಬೆಂಗಳೂರು ರಾಯಲ್ ಚಾಲೆಂಜರ್ಸ್ ತಂಡಕ್ಕೆ ಇಂದು ನಿಜಕ್ಕೂ ಸ್ಪೆಷಲ್ ಡೇ ಮತ್ತು ಸ್ಮರಣೀಯ ದಿನ. ಹೌದು ಐಪಿಎಲ್ ಇತಿಹಾಸದಲ್ಲಿ ತನ್ನ ತವರು ನೆಲವಾದ ಚಿನ್ನಸ್ವಾಮೀ ಸ್ಟೇಡಿಯಂನಲ್ಲಿ 100 ಪಂದ್ಯಗಳನ್ನು ಆಡಿದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಆರ್ ಸಿ ಬಿ ಇವತ್ತು ಪಾತ್ರವಾಗಲಿದೆ. Indian Premier League ಆರಂಭವಾಗಿ 19 ವರ್ಷಗಳು ಪೂರ್ಣಗೊಳ್ಳುತ್ತಿರುವ ಈ ದಿನವೇ ಈ ಸಾಧನೆ ಮಾಡಿರುವುದು ಅಭಿಮಾನಿಗಳಲ್ಲಿ ಹಬ್ಬದ ವಾತಾವರಣ ಮೂಡಿಸಿದೆ. ಇದೇ ಸಂದರ್ಭದಲ್ಲಿ ಇಂದು ನಡೆಯಲಿರುವ ಪಂದ್ಯದಲ್ಲಿ Delhi Capitals ವಿರುದ್ಧ […]
ಮಾರುಕಟ್ಟೆ ಆಳುತ್ತಿದೆ ಕೆಮಿಕಲ್ ಮಿಶ್ರಿತ ಮಾವಿನಹಣ್ಣು: ಕೃತಕ ಬಣ್ಣದ ಮಾವಿನ ಮೇಲೆ ಕೇಂದ್ರ ಆಹಾರ ಇಲಾಖೆ ಹದ್ದಿನ ಕಣ್ಣು

ನವದೆಹಲಿ: Food Safety and Standards Authority of India (FSSAI) ದೇಶದ ಎಲ್ಲಾ ರಾಜ್ಯಗಳಿಗೆ ತುರ್ತು ಎಚ್ಚರಿಕೆ ನೀಡಿದ್ದು, ಹಣ್ಣುಗಳನ್ನು ಮಾಗಿಸಲು ನಿಷೇಧಿತ ಹಾಗೂ ಅಪಾಯಕಾರಿ ರಾಸಾಯನಿಕಗಳ ಬಳಕೆ ಹೆಚ್ಚುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದೆ. ರಾಜ್ಯಗಳ ಆಹಾರ ಆಯುಕ್ತರಿಗೆ ಕಳುಹಿಸಿರುವ ಪತ್ರದಲ್ಲಿ, ಹಣ್ಣು ಮಾರುಕಟ್ಟೆಗಳು ಮತ್ತು ಮಾಗಿಸುವ ಗೋದಾಮುಗಳ ಮೇಲೆ ಕಡ್ಡಾಯವಾಗಿ ಕಟ್ಟುನಿಟ್ಟಿನ ಪರಿಶೀಲನೆ ನಡೆಸುವಂತೆ ಸೂಚಿಸಲಾಗಿದೆ. ವಿಶೇಷವಾಗಿ ಕ್ಯಾಲ್ಸಿಯಮ್ ಕಾರ್ಬೈಡ್ ಬಳಕೆ ಪ್ರಕರಣಗಳು ಹೆಚ್ಚುತ್ತಿರುವುದು ಗಮನಕ್ಕೆ ಬಂದಿದ್ದು, ಮಾವು, ಬಾಳೆ, ಪಪ್ಪಾಯ ಹಣ್ಣುಗಳನ್ನು ಬೇಗ […]
ಬೆಂಗಳೂರಿನ ಹೆಸರಘಟ್ಟದಲ್ಲಿರುವ ಸರ್ಕಾರಿ ಪೌಲ್ಟ್ರಿ ಫಾರಂನಲ್ಲಿ ಪತ್ತೆಯಾಯ್ತು ಬರ್ಡ್ ವೈರಸ್! ಚಿಕನ್ ಪ್ರಿಯರಿಗೆ ಅಲರ್ಟ್!

ಬೆಂಗಳೂರು: ಬೆಂಗಳೂರಿನ ಹೆಸರಘಟ್ಟದಲ್ಲಿರುವ ಸರ್ಕಾರಿ ಪೌಲ್ಟ್ರಿ ಫಾರಂನಲ್ಲಿ H5N1 (Bird Flu) ವೈರಸ್ ಪತ್ತೆಯಾಗಿದೆ. ಇದು ರಾಜ್ಯದಲ್ಲಿ ಆತಂಕ ಹುಟ್ಟಿಸಿದ್ದು, ತಕ್ಷಣವೇ ಫಾರಂ ಅನ್ನು ಮುಚ್ಚಲಾಗಿದೆ. ಫಾರಂನಲ್ಲಿದ್ದ ಕೋಳಿಗಳನ್ನು ಹತ್ಯೆ ಮಾಡಿ ನೆಲದಲ್ಲಿ ಹೂತು ವಿಲೇವಾರಿ ಮಾಡಲಾಗಿದೆ. ಸರ್ಕಾರದ ತುರ್ತು ಕ್ರಮಗಳು ವೈರಸ್ ಹರಡುವ ಬಗ್ಗೆ ಮಾಹಿತಿ ಜನರಿಗೆ ಸೂಚನೆಗಳು ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಹಕ್ಕಿ ಜ್ವರ (H5N1) ಪತ್ತೆಯಾದ ಹಿನ್ನೆಲೆಯಲ್ಲಿ ಸರ್ಕಾರ ತುರ್ತು ಕ್ರಮಗಳನ್ನು ಕೈಗೊಂಡಿದೆ. ಈಗಾಗಲೇ ಪರಿಸ್ಥಿತಿ ನಿಯಂತ್ರಣದಲ್ಲಿಡಲು ಪ್ರಯತ್ನ ನಡೆಯುತ್ತಿದೆ, ಆದರೆ ಸಾರ್ವಜನಿಕರು […]
ಧರ್ಮಸ್ಥಳ ದೇವರ ದರ್ಶನಕ್ಕೆ ಹೋಗುವವರು ಇಲ್ಲಿ ಗಮನಿಸಿ: ಈ ಆರು ದಿನಗಳು ದರ್ಶನಕ್ಕೆ ಸಮಯ ನಿಗದಿ

ಧರ್ಮಸ್ಥಳ: ಶ್ರೀ ಮಂಜುನಾಥ ನೆಲೆಸಿರುವ ಕ್ಷೇತ್ರ ಧರ್ಮಸ್ಥಳದಲ್ಲಿ 2026ರ ಸಾಲಿನ ‘ಕಾಲಾವಧಿ ಜಾತ್ರೆ’ಗೆ ಕ್ಷಣಗಣನೆ ಆರಂಭವಾಗಿದೆ. ಏಪ್ರಿಲ್ 13ರಿಂದ ಏಪ್ರಿಲ್ 23ರವರೆಗೆ ನಡೆಯಲಿರುವ ಈ ವೈಭವದ ಉತ್ಸವದ ಸಂಪೂರ್ಣ ವೇಳಾಪಟ್ಟಿಯನ್ನು ದೇವಸ್ಥಾನ ಆಡಳಿತ ಮಂಡಳಿ ಪ್ರಕಟಿಸಿದೆ. ಈ ಹಿನ್ನೆಲೆಯಲ್ಲಿ ಭಕ್ತಾದಿಗಳು ತಮ್ಮ ಪ್ರಯಾಣ ಹಾಗೂ ದರ್ಶನವನ್ನು ಮುಂಚಿತವಾಗಿ ಯೋಜಿಸಿಕೊಳ್ಳಲು ಅವಕಾಶ ದೊರೆತಿದೆ. ಜಾತ್ರಾ ಮಹೋತ್ಸವದ ಅವಧಿಯಲ್ಲಿ ದೇವರ ದರ್ಶನ ಸಮಯದಲ್ಲೂ ಕೆಲ ಪ್ರಮುಖ ಬದಲಾವಣೆಗಳನ್ನು ಮಾಡಲಾಗಿದ್ದು, ಭಕ್ತರಿಗೆ ಅದನ್ನು ಗಮನಿಸುವಂತೆ ಸೂಚಿಸಲಾಗಿದೆ. ಏಪ್ರಿಲ್ 13ರಂದು ಆರಂಭೋತ್ಸವ ಜಾತ್ರೆಯು […]
ತೀವ್ರ ಶಾಖದ ಅಲೆ: ಈ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡು ನಿಮ್ಮ ಆರೋಗ್ಯ ರಕ್ಷಿಸಿಕೊಳ್ಳಿ

ಬೇಸಿಗೆಯ ಕಾವು ಚರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಲೇ ಇದೆ. ಅದರ ಜೊತೆಗೆ ಶಾಖದ ಅಲೆಗಳೂ ಬರುತ್ತಿವೆ. ಇದರಿಂದ ಆರೋಗ್ಯದ ಮೇಲೆ ತೀವ್ರ ಪರಿಣಾಮ ಉಂಟಾಗುವ ಸಾಧ್ಯತೆ ಹೆಚ್ಚು. ಆದ್ದರಿಂದ ಸರಿಯಾದ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವುದು ಬಹಳ ಮುಖ್ಯ 💧 ಸಾಕಷ್ಟು ನೀರು ಕುಡಿಯಿರಿ 🧢 ಬಿಸಿಲಿನಿಂದ ರಕ್ಷಣೆ ಪಡೆಯಿರಿ 🍉 ಹಗುರ ಮತ್ತು ಆರೋಗ್ಯಕರ ಆಹಾರ ಸೇವನೆ 👕 ಬಟ್ಟೆ ಹೀಗಿರಲಿ 🧴 ಚರ್ಮದ ಆರೈಕೆ 🚰 ಆಹಾರ ಮತ್ತು ನೀರಿನ ಸುರಕ್ಷತೆ ⚠️ ಎಚ್ಚರಿಕೆ ಸೂಚನೆಗಳು ಈ […]