ಉದ್ಯಾವರ ಮಹತೋಭಾರ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಬ್ರಹ್ಮಕುಂಭಾಭಿಷೇಕ ಸಂಪನ್ನ

ಉಡುಪಿ: ಧಾರ್ಮಿಕ, ಸಾಂಸ್ಕೃತಿಕ, ಸಂಸ್ಕಾರಯುತ ಸಮೃದ್ಧಿಯ ದೇವಾಲಯ ನಮ್ಮ ಸಂಪತ್ತು. ಭಕ್ತರು ಮತ್ತು ಭಗವಂತನನ್ನು ಸೇರಿಸುವ ಮಾಧ್ಯಮವಾಗಿದೆ. ನಮ್ಮ ಮನಸ್ಸಿನ ನೆಮ್ಮದಿಗಾಗಿ ಪ್ರಾಚೀನರು ಕಂಡುಕೊಂಡ ಪರಿಹಾರವಾಗಿದೆ. ಮಕ್ಕಳಲ್ಲಿ ಧರ್ಮ ಸಂಸ್ಕೃತಿಯ ಪರಿಜ್ನಾನ ಅರಳಿಸಿ ಹಿಂದು ಧರ್ಮವನ್ನು ಉಳಿಸೋಣ ಎಂದು ಕಾಣಿಯೂರು ಮಠದ ಶ್ರೀ ವಿದ್ಯಾಾವಲ್ಲಭತೀರ್ಥ ಶ್ರೀಪಾದರು ಹೇಳಿದರು. ಅವರು ಉದ್ಯಾವರ ಮಹತೋಭಾರ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಬ್ರಹ್ಮಕುಂಭಾಭಿಷೇಕದ ಸಂದರ್ಭ ನಡೆದ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ಸಂದೇಶ ನೀಡಿದರು. ಭೀಮನಕಟ್ಟೆ ಮಠದ ಶ್ರೀ ರಘುವರೇಂದ್ರತೀರ್ಥ ಶ್ರೀಪಾದರು, ಮಕ್ಕಳಿಗೆ ಬಾಗುವಿಕೆ […]