ಉಡುಪಿ ಪರ್ಯಾಯ ಹಿನ್ನೆಲೆ ಉಜಿರೆ ಎಸ್.ಡಿ.ಎಸ್ಂ ಕಾಲೇಜಿನ ಸಹಸ್ರ ವಿದ್ಯಾರ್ಥಿಗಳಿಗೆ ಗೀತಾ ಲೇಖನ ದೀಕ್ಷೆ

ಮಂಗಳೂರು: ಪುತ್ತಿಗೆ ಮಠದ ಪರ್ಯಾಯ ಹಿನ್ನೆಲೆಯಲ್ಲಿ ಪರ್ಯಾಯ ಪೀಠವನ್ನೇರುತ್ತಿರುವ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥರ ಯೋಜನೆಯಾದ ಕೋಟಿ ಗೀತಾ ಯಜ್ಞದ ಅಂಗವಾಗಿ ಉಜಿರೆಯಲ್ಲಿ ಸಹಸ್ರ ವಿದ್ಯಾರ್ಥಿಗಳಿಗೆ ಗೀತಾ ಲೇಖನ ದೀಕ್ಷೆ ನೀಡಲಾಯಿತು. ಉಜಿರೆಯ ಎಸ್.ಡಿ.ಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜಿನ ಸಭಾಂಗಣದಲ್ಲಿ ಉಡುಪಿ ಪುತ್ತಿಗೆ ಪರ್ಯಾಯದ ಕೋಟಿ ಗೀತಾ ಲೇಖನ ಯಜ್ಞದ ಅಂಗವಾಗಿ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಸಹಸ್ರ ವಿದ್ಯಾರ್ಥಿಗಳಿಗೆ ಕೋಟಿ ಗೀತಾ ಲೇಖನ ದೀಕ್ಷೆ ನೀಡುವ ಕಾರ್ಯ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ […]