ಉಜಿರೆ ಎಸ್‌ ಡಿ ಎಂ ಕಾಲೇಜಿನ ಮಾಜಿ ಪ್ರಿನ್ಸಿಪಾಲ್ ಡಾ.ಬಿ.ಯಶೋವರ್ಮ ಇನ್ನಿಲ್ಲ!

ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಎಜುಕೇಶನ್ ಸೊಸೈಟಿಯ ಕಾರ್ಯದರ್ಶಿ ತಮ್ಮ ದೂರದರ್ಶಿ ಕಾರ್ಯಕ್ರಮಗಳ ಮೂಲಕ ಎಸ್ ಡಿಎಂ ಶಿಕ್ಷಣ ಸಂಸ್ಥೆಗಳ ಯಶಸ್ಸಿನಲ್ಲಿ ಪ್ರಮಖ ಪಾತ್ರ ವಹಿಸಿದ್ದ ಡಾ.ಬಿ.ಯಶೋವರ್ಮ ದೀರ್ಘಕಾಲದ ಅನಾರೋಗ್ಯದಿಂದಾಗಿ ಸೋಮವಾರ ನಿಧನರಾಗಿದ್ದಾರೆ. ಇವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪ್ರಾಂಶುಪಾಲರಾಗಿ ದೀರ್ಘಕಾಲ ಸೇವೆ ಸಲ್ಲಿಸಿದ್ದರು. ಕಳೆದ ಕೆಲವು ತಿಂಗಳಿನಿಂದ ಸಿಂಗಾಪುರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 66 ವರ್ಷದ ಯಶೋವರ್ಮ ಅವರು ಭಾನುವಾರ ಮಧ್ಯರಾತ್ರಿ ಚಿಕಿತ್ಸೆ ಫಲಿಸದೆ ನಿಧರಾಗಿದ್ದಾರೆ. ಡಾ. ಬಿ.ಯಶೋವರ್ಮ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ […]

ಸಿರಿ ಗ್ರಾಮೋದ್ಯೋಗ ಸಂಸ್ಥೆಯಲ್ಲಿ ಮಹಿಳೆಯರಿಗೆ ಉದ್ಯೋಗಾವಕಾಶ

ಬೆಳ್ತಂಗಡಿ: ಸಿರಿ ಗ್ರಾಮೋದ್ಯೋಗ ಸಂಸ್ಥೆಯಲ್ಲಿ ಪ್ಯಾಕೇಜಿಂಗ್ ಮತ್ತು ಫಿನಿಷಿಂಗ್ ಹಾಗೂ ಸ್ಟಿಚ್ಚಿಂಗ್ ವಿಭಾಗದಲ್ಲಿ ಕೆಲಸಕ್ಕೆ ಮಹಿಳಾ ಸದಸ್ಯರು ಬೇಕಾಗಿದ್ದು ಯಾವುದೇ ಅನುಭವದ ಇಲ್ಲದ ಆಸಕ್ತ ಸದಸ್ಯರಿಗೆ ಮುಕ್ತ ಅವಕಾಶವಿದೆ. ದೂರದ ಊರಿಂದ ಬರುವ ಸದಸ್ಯರಿಗೆ ಉಚಿತ ವಸತಿ ಸೌಲಭ್ಯವಿದೆ.ಆಕರ್ಷಕ ವೇತನ ಹಾಗೂ ಪಿ.ಎಫ್ ಮತ್ತು ಇ ಎಸ್ ಐ ಸೌಲಭ್ಯಗಳನ್ನು ನೀಡಲಾಗುವುದು. (ವೇತನ ಶ್ರೇಣಿ 6000ರಿಂದ 9500ರ ವರೆಗೆ ನೀಡಲಾಗುವುದು) ನೇರವಾಗಿ ಭೇಟಿ ಕೊಡಿ. ಸಿರಿ ಗ್ರಾಮೋದ್ಯೋಗ ಸಂಸ್ಥೆ, ಟಿ. ಬಿ ಕ್ರಾಸ್ ಹತ್ತಿರ ಉಜಿರೆ – […]

ಅಂತರ್ ಜಿಲ್ಲಾ ಗೋಕಳ್ಳ ಬಶೀರ್ ಬಂಧನ; ಉಜಿರೆ ಸೇರಿದಂತೆ ಹಲವೆಡೆ ಕಳ್ಳತನ ನಡೆಸಿದ್ದ ಬಶೀರ್

ಮಂಗಳೂರು: ಕಳೆದ ಕೆಲದಿನಗಳ‌ ಹಿಂದೆ ಉಜಿರೆ ಸಮೀಪ ಕಾರಿನಲ್ಲಿ‌ ಅಕ್ರಮ ದನ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಶುಕ್ರವಾರ ಬಂಧಿಸಲಾಗಿದೆ. ಬಶೀರ್ ಯಾನೆ ಆರ್ಗಾ ಬಶೀರ್ ಬಂಧಿತ ಆರೋಪಿ. ಮೂಡಬಿದ್ರೆಯ ತೋಡಾರ್ ಬಳಿ ಈತನನ್ನು ವಶಕ್ಕೆ ಪಡೆಯಲಾಗಿದೆ. ಹಲವಾರು ದನಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಈತ ತಲೆ ಮರೆಸಿಕೊಂಡಿದ್ದು, ದನ ಕಳ್ಳತನವನ್ನೆ ಕಸುಬನ್ನಾಗಿಸಿಕೊಂಡಿದ್ದ. ಅಂತರ್ ಜಿಲ್ಲಾ ದನಕಳ್ಳತನ ಮತ್ತು ಮಾರಾಟವನ್ನೇ ಕಸುಬನ್ನಾಗಿಸಿಕೊಂಡಿದ್ದ ಈತನ ವಿರುದ್ದ ಚಿಕ್ಕಮಗಳೂರು, ಕೊಡಗು ಜಿಲ್ಲೆಯಲ್ಲಿ ಕೇಸ್ ದಾಖಲಾಗಿದ್ದವು. ಸುರತ್ಕಲ್ ಕೃಷ್ಣಾಪುರ ನೈತಂಗಡಿಯಲ್ಲಿ ಮನೆಯಿಂದ […]