ಯುನೆಸ್ಕೋ ಶಾಂತಿ ಪೀಠದ ಮುಖ್ಯಸ್ಥ ಪ್ರೊ.ಎಂ.ಡಿ.ನಲಪತ್ ಜೊತೆ ಸಂವಾದ ಕಾರ್ಯಕ್ರಮ

ಮಣಿಪಾಲ: ನಾವು ಜೀವಿಸುತ್ತಿರುವ ನೈಜ ಪ್ರಪಂಚ ನೈತಿಕ ಮತ್ತು ಆದರ್ಶದ ಜಗತ್ತಲ್ಲ, ಆದರೆ ಶಾಂತಿಪ್ರಿಯ ನಾಗರಿಕರಾದ ನಾವು ಶಾಂತಿ ಸ್ಥಾಪನೆಗಾಗಿ ಸಾಮೂಹಿಕ ಪ್ರಯತ್ನ ಮಾಡಲೇಬೇಕು ಎಂದು ಯುನೆಸ್ಕೋ ಶಾಂತಿ ಪೀಠದ ಮುಖ್ಯಸ್ಥ ಪ್ರೊ.ಎಂ.ಡಿ.ನಲಪತ್ ಹೇಳಿದರು. ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್ ಆಯೋಜಿಸಿದ್ದ ಸಂವಾದದಲ್ಲಿ ಮಾತನಾಡಿದ ಅವರು, ಸಂಪನ್ಮೂಲಗಳ ಮೇಲಿನ ಪ್ರಾಬಲ್ಯ ಮತ್ತು ನಿಯಂತ್ರಣ ಸಾಧಿಸುವ ಪ್ರಯತ್ನಗಳೇ ಈ ಹಿಂದೆ ಯುದ್ಧಗಳಿಗೆ ಕಾರಣವಾಗಿದೆ ಮತ್ತು ನೈಜ ಜಗತ್ತು ನೈತಿಕ ಜಗತ್ತಲ್ಲ ಆದರೆ ನಾವು […]