ಉಡುಪಿಯ ಉನ್ನತಿ ಕೆರಿಯರ್ ಅಕಾಡೆಮಿ ಮತ್ತು ಕಾಳಾವರ ವಿ.ಎಂ ಶೆಟ್ಟಿ ಸರ್ಕಾರಿ ಪ್ರ.ದ.ಕಾಲೇಜು ನಡುವೆ ಐಟಿ ಮತ್ತು ಬಿ ಎಫ್ ಎಸ್ ಐ ಕ್ಷೇತ್ರದ ಕೌಶಲ್ಯಾಭಿವೃದ್ಧಿ ತರಬೇತಿಗಳಿಗೆ ಒಪ್ಪಂದ

ಉಡುಪಿ: ಕೌಶಲ್ಯ ಶಿಕ್ಷಣಕ್ಕೆ ಪ್ರಸಿದ್ದಿ ಪಡೆದಿರುವ ಹಾಗೂ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ತರಬೇತಿ ಪಾಲುದಾರ ಸಂಸ್ಥೆಯಾದ ಉಡುಪಿಯ ಉನ್ನತಿ ಕೆರಿಯರ್ ಅಕಾಡೆಮಿಯು ಇದೀಗ ಕಾಳಾವರ ವಿ.ಎಂ ಶೆಟ್ಟಿ ಸರ್ಕಾರಿ ಪ್ರ.ದ.ಕಾಲೇಜು ವಿದ್ಯಾರ್ಥಿಗಳಿಗೆ ಐಟಿ ಮತ್ತು ಬ್ಯಾಂಕಿಂಗ್, ಫೈನಾನ್ಶಿಯಲ್ ಕ್ಷೇತ್ರದಲ್ಲಿ ಬಹುಬೇಡಿಕೆಯ ಜೂನಿಯರ್ ಸಾಫ್ಟ್ ವೇರ್ ಡೆವಲಪರ್ ಮತ್ತು ಬ್ಯುಸಿನೆಸ್ ಕರೆಸ್ಪೋ0ಡೆನ್ಸ್ ಆಂಡ್ ಬ್ಯುಸಿನೆಸ್ ಫೆಸಿಲಿಟೆಟರ್ ಜಾಬ್ ರೋಲ್ ಗಳಿಗೆ ತರಬೇತಿಗಳನ್ನು ಕೌಶಲ್ಯ ಕರ್ನಾಟಕ ಯೋಜನೆಯಡಿಯಲ್ಲಿ ಸಂಪೂರ್ಣ ಉಚಿತವಾಗಿ ನೀಡಲು ಇಂದು ಒಪ್ಪಂದ ಮಾಡಲಾಯ್ತು. ಈ ಒಪ್ಪಂದದಂತೆ […]

ವಿಶ್ವ ಯುವ ಕೌಶಲ್ಯ ದಿನದ ಪ್ರಯುಕ್ತ ಜಿಲ್ಲೆಯ ಯುವಕ-ಯುವತಿಯರಿಗೆ ಉಚಿತ ತರಬೇತಿ,ಉದ್ಯೋಗಾವಕಾಶ: ಪ್ರೇಮ್ ಪ್ರಸಾದ್ ಶೆಟ್ಟಿ

ಉಡುಪಿ: ಕೌಶಲ್ಯ ಶಿಕ್ಷಣಕ್ಕೆ ಪ್ರಸಿದ್ಧಿ ಪಡೆದಿರುವ ಹಾಗೂ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಪಾಲುದಾರ ಸಂಸ್ಥೆಯಾದ ಉಡುಪಿಯ ಉನ್ನತಿ ಕೆರಿಯರ್ ಅಕಾಡೆಮಿಯಲ್ಲಿ ಇಂದು “ವಿಶ್ವ ಯುವ ಕೌಶಲ್ಯ ದಿನ”ವನ್ನು ಆಚರಿಸಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಸಂಸ್ಥೆಯ ಸ್ಥಾಪಕ ಪ್ರೇಮ್ ಪ್ರಸಾದ್ ಶೆಟ್ಟಿ, “ವಿಶ್ವದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶವಾಗಿ ಭಾರತ ಹೊರಹೊಮ್ಮುತ್ತಿರುವ ಈ ಕಾಲಘಟ್ಟದಲ್ಲಿ ದೇಶದ ಯುವ ಶಕ್ತಿಯನ್ನು ಕೌಶಲ್ಯ ಭರಿತರನ್ನಾಗಿಸುವ ಸವಾಲು ನಮ್ಮೆಲ್ಲರ ಮೇಲಿದೆ. ಇಲ್ಲದೇ ಹೋದಲ್ಲಿ ಈ ಯುವ ಶಕ್ತಿಯು ನಿರುದ್ಯೋಗ, ಅಸಾಮಾಜಿಕ ಕೃತ್ಯಗಳಿಗೆ ಬಲಿಯಾಗುವ […]

ಸಂಚಲನ-ಉನ್ನತಿ ಕೆರಿಯರ್ ಅಕಾಡೆಮಿ-ಅಲ್ ಕಾರ್ಗೋ ಲಾಜಿಸ್ಟಿಕ್ಸ್ ನಡುವೆ ಉಚಿತ ತರಬೇತಿಯೊಂದಿಗೆ ಉದ್ಯೋಗಾವಕಾಶ ಸೃಷ್ಟಿಸಲು ಒಪ್ಪಂದ

ಉಡುಪಿ: ಕಳೆದ 7 ವರ್ಷಗಳಿಂದ ಅನೇಕ ಸಾಮಾಜಿಕ ಕಾರ್ಯಗಳನ್ನು ಹಾಗೂ ಪ್ರಕಲ್ಪಗಳನ್ನು ನಡೆಸುತ್ತಿರುವ ಸ್ವಯಂ ಸೇವಾ ಸಂಘಟನೆ ಸಂಚಲನ ಸಂಸ್ಥೆಯು ಇದೀಗ ದೇಶದ ಅಗ್ರಮಾನ್ಯ ಲಾಜಿಸ್ಟಿಕ್ಸ್ ಸಂಸ್ಥೆಯಾದ ಅಲ್ ಕಾರ್ಗೋ ಲಾಜಿಸ್ಟಿಕ್ಸ್ ಪ್ರೈ ಲಿ ಸಂಸ್ಥೆಯ ಸಾಮಾಜಿಕ ಜವಾಬ್ದಾರಿ ಯೋಜನೆಯಡಿ ಉಡುಪಿ-ದ.ಕ ಜಿಲ್ಲೆಗಳ ಯುವಕ ಯುವತಿಯರಿಗೆ ಉದ್ಯೋಗಾವಕಾಶ ಸೃಷ್ಟಿಸಲು ಒಪ್ಪಂದ ಮಾಡಿಕೊಂಡಿದೆ. ಈ ಒಪ್ಪಂದದಂತೆ ಸಂಚಲನ ಸಂಸ್ಥೆಯು ತನ್ನ ತರಬೇತು ಪಾಲುದಾರ ಸಂಸ್ಥೆ ಹಾಗೂ ಕೌಶಲ್ಯ ಶಿಕ್ಷಣಕ್ಕೆ ಪ್ರಸಿದ್ದಿ ಪಡೆದಿರುವ ಉಡುಪಿಯ ಉನ್ನತಿ ಕೆರಿಯರ್ ಅಕಾಡೆಮಿ ಮೂಲಕ […]

ಉಡುಪಿಯ ಉನ್ನತಿ ಕೆರಿಯರ್ ಅಕಾಡೆಮಿ ಮತ್ತು ಶ್ರೀ ಶಾರದಾ ಕಾಲೇಜು ನಡುವೆ ಕೌಶಲ್ಯಾಭಿವೃದ್ಧಿ ತರಬೇತಿ ಒಪ್ಪಂದ

ಉಡುಪಿ: ಕೌಶಲ್ಯ ಶಿಕ್ಷಣಕ್ಕೆ ಪ್ರಸಿದ್ದಿ ಪಡೆದಿರುವ ಹಾಗೂ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ತರಬೇತಿ ಪಾಲುದಾರ ಸಂಸ್ಥೆಯಾದ ಉಡುಪಿಯ ಉನ್ನತಿ ಕೆರಿಯರ್ ಅಕಾಡೆಮಿಯು, ಬಸ್ರೂರಿನ ಶ್ರೀ ಶಾರದಾ ಕಾಲೇಜು ವಿದ್ಯಾರ್ಥಿಗಳಿಗೆ ಬ್ಯಾಂಕಿಂಗ್, ಫೈನಾನ್ಶಿಯಲ್ ಮತ್ತು ಇನ್ಶುರೆನ್ಸ್ ಕ್ಷೇತ್ರದಲ್ಲಿ ಬಹುಬೇಡಿಕೆಯ ಬ್ಯುಸಿನೆಸ್ ಕರೆಸ್ಪಾಂಡೆನ್ಸ್ ಆಂಡ್ ಬ್ಯುಸಿನೆಸ್ ಫೆಸಿಲಿಟೆಟರ್ ತರಬೇತಿಗಳನ್ನು ಕೌಶಲ್ಯ ಕರ್ನಾಟಕ ಯೋಜನೆಯಡಿಯಲ್ಲಿ ಸಂಪೂರ್ಣ ಉಚಿತವಾಗಿ ನೀಡಲು ಒಪ್ಪಂದ ಮಾಡಿಕೊಂಡಿದೆ. ಈ ಒಪ್ಪಂದದಂತೆ ಉನ್ನತಿ ಸಂಸ್ಥೆಯು ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿರುವ ಶ್ರೀ ಶಾರದಾ ಕಾಲೇಜಿನ ಬಿ.ಕಾಂ […]

ಜಿಲ್ಲಾ ಮಟ್ಟದ ಉನ್ನತಿ ಸಂಚಲನ ಮೆಗಾ ಸ್ಕಾಲರ್ ಶಿಪ್ ಸ್ಪರ್ಧೆ: ಜಿಲ್ಲೆಯ 807 ಅಭ್ಯರ್ಥಿಗಳಿಗೆ ಸ್ಕಾಲರ್ ಶಿಪ್

ಉಡುಪಿ: ಕೌಶಲ್ಯಾಧಾರಿತ ಶಿಕ್ಷಣಕ್ಕೆ ಪ್ರಸಿದ್ದಿ ಪಡೆದಿರುವ ಹಾಗೂ ಕರ್ನಾಟಕ ರಾಜ್ಯ ಕೌಶಲ್ಯ ಅಭಿವೃದ್ಧಿ ನಿಗಮದ ಪಾಲುದಾರ ಸಂಸ್ಥೆಯಾದ ಉನ್ನತಿ ಕೆರಿಯರ್ ಅಕಾಡೆಮಿ ಹಾಗೂ ಸಂಚಲನ ಸ್ವಯಂ ಸೇವಾ ಸಂಘಟನೆಯ ಜಂಟಿ ಆಯೋಜನೆಯಲ್ಲಿ ಉಡುಪಿ ಜಿಲ್ಲಾ ಮಟ್ಟದ “ಉನ್ನತಿ ಸಂಚಲನ ಮೆಗಾ ಶಿಪ್ ಸ್ಪರ್ಧೆ”ಯು ಇಂದು ಮುಕ್ತಾಯಗೊಂಡಿದ್ದು ಫಲಿತಾಂಶ ಘೋಷಿಸಲಾಗಿದೆ. ಈ ಸ್ಪರ್ಧೆಯಲ್ಲಿ ಜಿಲ್ಲೆಯ 25 ಪದವಿ ಕಾಲೇಜಿನ 1144 ವಿದ್ಯಾರ್ಥಿಗಳು ನೋಂದಣಿ ಮಾಡಿದ್ದು, ಸ್ಪರ್ಧೆಯಲ್ಲಿ 807 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಈ ಸ್ಪರ್ಧೆಯಲ್ಲಿ ಬಿ ಎಫ್ ಎಸ್ ಐ ಕ್ಷೇತ್ರದ […]