ಉಡುಪಿ ಉನ್ನತಿ ಕ್ಯಾರಿಯರ್ ಅಕಾಡೆಮಿ ವತಿಯಿಂದ 73ನೇ ಸ್ವಾತಂತ್ರ್ಯೋತ್ಸವ

ಉನ್ನತಿ ಕ್ಯಾರಿಯರ್ ಅಕಾಡೆಮಿ,ಉಡುಪಿ ವತಿಯಿಂದ ತನ್ನ ಕಛೇರಿಯಲ್ಲಿ ಇಂದು 73ನೇ ಸ್ವಾತಂತ್ರ ದಿನಾಚರಣೆ* ಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಅಕಾಡೆಮಿಯ ವಿದ್ಯಾರ್ಥಿಗಳಿಂದ ದೇಶ ಭಕ್ತಿ ಗೀತೆ, ನೃತ್ಯ, ಸ್ವಾತಂತ್ರ ಸಂಗ್ರಾಮಕ್ಕೆ ಸಂಬಂಧಿಸಿದ ಕ್ವಿಜ್ ಸ್ಪರ್ಧೆ, ಕೋಲಾಜ್ ತಯಾರಿಸುವ ಸ್ಪರ್ಧೆ ಹೀಗೆ ಹತ್ತಾರು ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿತ್ತು . ಈ ಕಾರ್ಯಕ್ರಮದಲ್ಲಿ ನಿವೃತ್ತ ಸೈನ್ಯಾಧಿಕಾರಿಗಳಾದ ಶ್ರೀ ಗಿಲ್ಬರ್ಟ್ ಬ್ರಗಾಂಝ ಅವರು ಭಾಗವಹಿಸಿ ಮಾತನಾಡುತ್ತಾ, “ಇಂದಿನ ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಕೇವಲ ಅಕ್ಷರಸ್ಥರಾದರೆ ಸಾಲದು, ಬದಲಿಗೆ ಶಿಕ್ಷಿತರಾಗಬೇಕೆಂದು ತಿಳಿಸಿದರು. ಭಾರತೀಯ ಸೇನೆಯ ಸೇವೆ […]