ಸಂಚಲನ-ಉನ್ನತಿ ಕೆರಿಯರ್ ಅಕಾಡೆಮಿ-ಆಲ್ ಕಾರ್ಗೋ ಲಾಜಿಸ್ಟಿಕ್ಸ್ ಲಿ: ಬಿಎಫ್ಎಸ್ಐ ಕ್ಷೇತ್ರದಲ್ಲಿ ಉಚಿತ ತರಬೇತಿ ಹಾಗೂ ಉದ್ಯೋಗಾವಕಾಶ

ಉಡುಪಿ: ಕಳೆದ 7 ವರ್ಷಗಳಿಂದ ಅನೇಕ ಸಾಮಾಜಿಕ ಕಾರ್ಯಗಳನ್ನು ಹಾಗೂ ಪ್ರಕಲ್ಪಗಳನ್ನು ನಡೆಸುತ್ತಿರುವ ಸ್ವಯಂ ಸೇವಾ ಸಂಘಟನೆ ಸಂಚಲನ ಸಂಸ್ಥೆಯು ಇದೀಗ ದೇಶದ ಅಗ್ರಮಾನ್ಯ ಲಾಜಿಸ್ಟಿಕ್ಸ್ ಸಂಸ್ಥೆಯಾದ ಆಲ್ ಕಾರ್ಗೋ ಲಾಜಿಸ್ಟಿಕ್ಸ್ ಪ್ರೈ ಲಿ ಸಂಸ್ಥೆಯ ಸಾಮಾಜಿಕ ಜವಾಬ್ದಾರಿ ಯೋಜನೆಯಡಿ ಉಡುಪಿ ಜಿಲ್ಲೆಯ ಯುವಕ-ಯುವತಿಯರಿಗೆ ಉದ್ಯೋಗಾವಕಾಶ ಸೃಷ್ಟಿಸಲು ಒಪ್ಪಂದ ಮಾಡಿಕೊಂಡಿದೆ. ಈ ಒಪ್ಪಂದದಂತೆ ಸಂಚಲನ ಸಂಸ್ಥೆಯು ತನ್ನ ತರಬೇತು ಪಾಲುದಾರ ಸಂಸ್ಥೆ ಹಾಗೂ ಕೌಶಲ್ಯ ಶಿಕ್ಷಣಕ್ಕೆ ಪ್ರಸಿದ್ದಿ ಪಡೆದಿರುವ ಉಡುಪಿಯ ಉನ್ನತಿ ಕೆರಿಯರ್ ಅಕಾಡೆಮಿ ಮೂಲಕ ಜಿಲ್ಲೆಯ […]

‘ಉನ್ನತಿ – ಸಂಚಲನ ಮೆಗಾ ಸ್ಕಾಲರ್ ಶಿಪ್ ಸ್ಪರ್ಧೆ’: 3000ಕ್ಕೂ ಅಧಿಕ ಅಭ್ಯರ್ಥಿಗಳಿಗೆ ಉದ್ಯೋಗಾವಕಾಶ

ಉಡುಪಿ: ಈಗಾಗಲೇ ಕೌಶಲ್ಯಾಭಿವೃದ್ಧಿ ತರಬೇತಿಗಳಿಗೆ ಪ್ರಸಿದ್ಧಿ ಪಡೆದಿರುವ ಹಾಗೂ ಕರ್ನಾಟಕ ರಾಜ್ಯ ಕೌಶಲ್ಯಾಭಿವೃದ್ಧಿ ನಿಗಮ (ಕೆ ಎಸ್ ಡಿ ಸಿ) ದ ತರಬೇತಿ ಪಾಲುದಾರ ಸಂಸ್ಥೆಯಾದ ಉನ್ನತಿ ಕೆರಿಯರ್ ಅಕಾಡೆಮಿ ಕಳೆದ ಮೂರು ವರ್ಷಗಳಿಂದ 3000ಕ್ಕೂ ಅಧಿಕ ಯುವಕ-ಯುವತಿಯರಿಗೆ ವಿವಿಧ ಕ್ಷೇತ್ರಗಳಲ್ಲಿ ಉದ್ಯೋಗಾವಕಾಶ ಸೃಷ್ಟಿಸಿದೆ. ಈ ಕಾರ್ಯದ ಹಿಂದೆ ಸಂಚಲನ ಸ್ವಯಂ ಸೇವಾ ಸಂಘಟನೆ ಸಂಪೂರ್ಣ ಸಹಕಾರ ನೀಡುತ್ತಾ ಬರುತ್ತಿದೆ. ಇದೀಗ ಈ ಎರಡು ಸಂಸ್ಥೆಗಳ ಸಹಕಾರದೊಂದಿಗೆ ಉಡುಪಿ ಜಿಲ್ಲೆಯ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಪದವಿ […]

ಉನ್ನತಿ ಕೆರಿಯರ್ ಅಕಾಡೆಮಿ: ತರಬೇತಿ ಮುಗಿಸಿದ ವಿದ್ಯಾರ್ಥಿಗಳಿಗೆ ಕೆ ಎಸ್ ಡಿ ಸಿ ಕೋರ್ಸ್ ಸರ್ಟಿಫಿಕೇಟ್ ವಿತರಣೆ

ಉಡುಪಿ: ಕೌಶಲ್ಯಾಭಿವೃದ್ಧಿ ತರಬೇತಿಗಳಿಗೆ ಪ್ರಸಿದ್ದಿ ಪಡೆದಿರುವ ಹಾಗೂ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ (ಕೆ ಎಸ್ ಡಿ ಸಿ)ದ ತರಬೇತು ಪಾಲುದಾರ ಸಂಸ್ಥೆಯಾಗಿರುವ ಉಡುಪಿಯ ಉನ್ನತಿ ಕೆರಿಯರ್ ಅಕಾಡೆಮಿಯಲ್ಲಿ ಐಟಿ/ಐಟಿಇಎಸ್ ಕ್ಷೇತ್ರದ ಜೂನಿಯರ್ ಸಾಫ್ಟ್ ವೇರ್ ಡೆವಲಪರ್ ಕೋರ್ಸ್ ಮತ್ತು ಬಿ ಎಫ್ ಎಸ್ ಐ ಕ್ಷೇತ್ರದ ಸ್ಮಾಲ್ ಅಂಡ್ ಮೀಡಿಯಂ ಸ್ಕೇಲ್ ಎಂಟರ್ಪ್ರೈಸ್ ಆಫೀಸರ್ ಕೋರ್ಸ್ ಮುಗಿಸಿದ ವಿದ್ಯಾರ್ಥಿಗಳಿಗೆ ಮೇ 21 ಶನಿವಾರದಂದು ಸರ್ಟಿಫಿಕೇಟ್ ವಿತರಣೆ ಮಾಡಲಾಯಿತು. ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಡಾ.ಟಿಎಂಎ ಪೈ ಪಾಲಿಟೆಕ್ನಿಕ್ […]