ಲೋಕಸಭೆ ಚುನಾವಣೆ: ಎರಡನೇ ಹಂತದಲ್ಲಿ ಯುಪಿಪಿ ಪಕ್ಷದಿಂದ 14 ಮಂದಿ ಕಣಕ್ಕೆ: ಉಪೇಂದ್ರ

ಉಡುಪಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮೊದಲ ಹಂತದಲ್ಲಿ ಈಗಾಗಲೇ  ಪಕ್ಷದ 14 ಮಂದಿ ಅಭ್ಯರ್ಥಿಗಳು ಕಣಕ್ಕೆ ಇಳಿದಿದ್ದು, ಎರಡನೆ ಹಂತದಲ್ಲಿ ಮತ್ತೆ 14 ಮಂದಿಯ ಅಭ್ಯರ್ಥಿಯ ಹೆಸರನ್ನು ಎ.7ರ ನಂತರ ಘೋಷಣೆ ಮಾಡಲಾಗುವುದು ಎಂದು ಉತ್ತಮ ಪ್ರಜಾಕೀಯ ಪಕ್ಷದ ಸಂಸ್ಥಾಪಕ, ಚಿತ್ರನಟ ಉಪೇಂದ್ರ ಹೇಳಿದರು. ಉಡುಪಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರತಿಯೊಂದು ಕ್ಷೇತ್ರಗಳಿಗೂ ಭೇಟಿ ನೀಡಿ ಅಭ್ಯರ್ಥಿಗಳನ್ನು ಮಾಧ್ಯಮದ ಮೂಲಕ ಜನರಿಗೆ ಪರಿಚಯಿಸಿ ಪಕ್ಷ ವಿಚಾರವನ್ನು ತಿಳಿಸುವ ಕಾರ್ಯ ಮಾಡುತ್ತಿದ್ದೇನೆ. ನಮ್ಮ ಪಕ್ಷ ವಿಭಿನ್ನ ಅಲ್ಲ. ಇಂದಿನ ಸುಳ್ಳಿನ […]