ಕೇಂದ್ರ ಬಜೆಟ್ 2023: ಭದ್ರಾ ಮೇಲ್ದಂಡೆಗೆ 5300 ಕೋಟಿ; ಮತ್ಸ್ಯ ಸಂಪದ ಯೋಜನೆಗೆ 6,000 ಕೋಟಿ ರೂ. ಅನುದಾನ

ನವದೆಹಲಿ: ಮಧ್ಯಕರ್ನಾಟಕಕ್ಕೆ ಶಾಶ್ವತ ಕುಡಿಯುವ ನೀರಿನ ಪೂರೈಕೆಗಾಗಿ ಭದ್ರ ಮೇಲ್ದಂಡೆ ಯೋಜನೆಗೆ ಪ್ರಸಕ್ತ ಸಾಲಿನ ಬಜೆಟ್ನಲ್ಲಿ 5300 ಕೋಟಿ ಅನುದಾನ ನೀಡುವ ಮೂಲಕ ರಾಜ್ಯಕ್ಕೆ ಬಂಪರ್ ಕೊಡುಗೆ ನೀಡಲಾಗಿದೆ. ಕರ್ನಾಟಕದ ತುಮಕೂರು, ಚಿತ್ರದುರ್ಗ, ದಾವಣಗೆರೆ ಸೇರಿದಂತೆ ಇತರ ಜಿಲ್ಲೆಗಳಿಗೆ ಕುಡಿಯುವ ನೀರು ಮತ್ತು ನೀರಾವರಿ ಯೋಜನೆಗೆ ಹಣಕಾಸು ಸಚಿವೆ ನಿರ್ಮಲ ಸೀತರಾಮನ್ ಅವರು 5300 ಕೋಟಿ ಅನುದಾನ ನೀಡಿ, ಈ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಿದ್ದಾರೆ. ಈ ಯೋಜನೆಯಿಂದ 5,57,022 ಎಕರೆ ಭೂ ಪ್ರದೇಶ ನೀರಾವರಿಗೆ […]