ಮೇ 16 ರಂದು ಸಂಪೂರ್ಣ ಚಂದ್ರಗ್ರಹಣ: ಪ್ರಪಂಚದ ಹಲವೆಡೆ ರಕ್ತ ಚಂದಿರನ ನೋಡುವ ಭಾಗ್ಯ

ದೆಹಲಿ: ಮೇ 15-16ರ ಮಧ್ಯರಾತ್ರಿಯಲ್ಲಿ ಈ ವರ್ಷದ ಮೊದಲ ಸಂಪೂರ್ಣ ಚಂದ್ರಗ್ರಹಣಕ್ಕೆ ಜಗತ್ತು ಸಾಕ್ಷಿಯಾಗಲಿದೆ. timeanddate.com ಪ್ರಕಾರ, ಈ ರಕ್ತ ಚಂದಿರ ಚಂದ್ರಗ್ರಹಣದ ಒಟ್ಟು ಹಂತವು ಉತ್ತರ ಮತ್ತು ದಕ್ಷಿಣ ಅಮೆರಿಕಾದಾದ್ಯಂತ ಮತ್ತು ಯುರೋಪ್ ಮತ್ತು ಆಫ್ರಿಕಾದ ಭಾಗಗಳಿಂದ ಗೋಚರಿಸುತ್ತದೆ. ದಕ್ಷಿಣ/ಪಶ್ಚಿಮ ಯುರೋಪ್, ದಕ್ಷಿಣ/ಪಶ್ಚಿಮ ಏಷ್ಯಾ, ಆಫ್ರಿಕಾ, ಉತ್ತರ ಅಮೆರಿಕದ ಬಹುಭಾಗ, ದಕ್ಷಿಣ ಅಮೆರಿಕ, ಪೆಸಿಫಿಕ್, ಅಟ್ಲಾಂಟಿಕ್, ಹಿಂದೂ ಮಹಾಸಾಗರ ಮತ್ತು ಅಂಟಾರ್ಟಿಕಾ ಖಂಡಗಳು ಗ್ರಹಣದ ಕೆಲವು ಭಾಗಗಳನ್ನು ನೋಡುವ ಅವಕಾಶವನ್ನು ಪಡೆಯಲಿದೆ. ಸಂಪೂರ್ಣ ಗ್ರಹಣದ ಅವಧಿಯು […]

ದೇಶದ ಗಡಿ ತಂಟೆಗೆ ಬರುವವರಿಗೆ ಅಮೇರಿಕಾ, ಇಸ್ರೇಲ್ ಮಾದರಿ ಉತ್ತರ: ಅಮಿತ್ ಶಾ

ಬೆಂಗಳೂರು: ದೇಶದ ಗಡಿಯಲ್ಲಿ ಅಕ್ರಮವಾಗಿ ಪ್ರವೇಶಿಸುವವರನ್ನು ಹಿಮ್ಮೆಟ್ಟಿಸುವಲ್ಲಿ ಭಾರತವು ಅಮೇರಿಕಾ ಮತ್ತು ಇಸ್ರೇಲ್‌ನಂತಹ ದೇಶಗಳ ಸಾಲಿನಲ್ಲಿ ಸೇರಿಕೊಂಡಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಗಳವಾರ ಪ್ರತಿಪಾದಿಸಿದ್ದಾರೆ. ಯಾರಾದರೂ ತಮ್ಮ ಗಡಿ ಮತ್ತು ಮಿಲಿಟರಿಯ ತಂಟೆಗೆ ಬಂದಾಗ ಕೇವಲ ಎರಡು ರಾಷ್ಟ್ರಗಳು ಸಂಯುಕ್ತ ಅಮೇರಿಕಾ ಮತ್ತು ಇಸ್ರೇಲ್ ಗಳು ಮಾತ್ರ ಪ್ರತೀಕಾರ ತೀರಿಸಿಕೊಳ್ಳುತ್ತಿದ್ದರು. ಈಗ ಪ್ರಧಾನಿ ನರೇಂದ್ರ ಮೋದಿಯವರಿಂದಾಗಿ, ನಮ್ಮ ಮಹಾನ್ ರಾಷ್ಟ್ರ ಭಾರತವು ಕೂಡಾ ಆ ಗುಂಪಿಗೆ ಸೇರಿದೆ ಎಂದು ನೃಪತುಂಗ ವಿಶ್ವವಿದ್ಯಾನಿಲಯ, ಅದರ […]

ದುಬೈ ಅನ್ನು ಹಿಂದಿಕ್ಕಿದ ದೆಹಲಿ ವಿಮಾನ ನಿಲ್ದಾಣ: ವಿಶ್ವದ ಎರಡನೇ ಅತ್ಯಂತ ಜನನಿಬಿಡ ವಿಮಾನ ನಿಲ್ದಾಣ ಎಂಬ ಹೆಗ್ಗಳಿಕೆ!

ದೆಹಲಿ: ಜಾಗತಿಕ ಟ್ರಾವೆಲ್ ಡೇಟಾ ಪೂರೈಕೆದಾರರಾದ ಒಫೀಷಿಯಲ್ ಏರ್‌ಲೈನ್ ಗೈಡ್ ಅಧ್ಯಯನಗಳ ಪ್ರಕಾರ ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು ದೇಶೀಯ ಮತ್ತು ಅಂತರಾಷ್ಟ್ರೀಯ ವಿಮಾನಗಳ ನಿರ್ವಹಣೆಗೆ ಸಂಬಂಧಿಸಿದಂತೆ ವಿಶ್ವದ ಎರಡನೇ ಅತ್ಯಂತ ಜನನಿಬಿಡ ವಿಮಾನ ನಿಲ್ದಾಣವಾಗಿದೆ(ಮಾರ್ಚ್ 2022 ರಲ್ಲಿ). ಓಎಜಿ ಪ್ರಕಾರ ಫೆಬ್ರವರಿ 2022ರಲ್ಲಿ ಜಿ ಎಮ್ ಆರ್ ಚಾಲಿತ ವಿಮಾನ ನಿಲ್ದಾಣವು ಮೂರನೇ ಸ್ಥಾನದಲ್ಲಿತ್ತು, ಮತ್ತು ಶ್ರೇಯಾಂಕದಲ್ಲಿ ಮುಂಬಡ್ತಿಯನ್ನು ಹೊಂದಲು ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಹಿಂದಿಕ್ಕಿತು. ಸಂಯುಕ್ತ ಅಮೇರಿಕಾದ ಅಟ್ಲಾಂಟಾ ವಿಮಾನ ನಿಲ್ದಾಣವು […]

ಉಕ್ರೇನ್ ವಿರುದ್ಧ ಯುದ್ಧ ಘೋಷಿಸಿದ ರಷಿಯಾ: ದೇಶದ ಆಂತರಿಕ ವಿಷಯಗಳಲ್ಲಿ ಮೂಗು ತೂರಿಸುವವರಿಗೆ ಖಡಕ್ ಎಚ್ಚರಿಕೆ ನೀಡಿದ ಪುತಿನ್

ದೆಹಲಿ: ರಷಿಯಾದ ಸುರಕ್ಷತೆಗಾಗಿ ತೆಗೆದುಕೊಳ್ಳುತ್ತಿರುವ ಕ್ರಮಗಳಲ್ಲಿ ಹಸ್ತಕ್ಷೇಪ ಮಾಡುವ ಪ್ರಯತ್ನ ಮಾಡಿದಲ್ಲಿ ‘ಅವರು ಹಿಂದೆಂದೂ ನೋಡಿರದ ಪರಿಣಾಮಗಳನ್ನು’ ಎದುರಿಸಬೇಕಾಗುತ್ತದೆ ಎಂದು ಇತರ ದೇಶಗಳಿಗೆ ರಷಿಯಾ ಅಧ್ಯಕ್ಷ ವ್ಲಾದಿಮೀರ್ ಪುತಿನ್ ಎಚ್ಚರಿಕೆ ನೀಡಿದ್ದಾರೆ. ಗುರುವಾರ ಉಕ್ರೇನ್‌ನಲ್ಲಿ ‘ಮಿಲಿಟರಿ ಕಾರ್ಯಾಚರಣೆ’ಯನ್ನು ಅನುಮೋದಿಸುವ ಮೂಲಕ ಯುದ್ಧವನ್ನು ಘೋಷಿಸಿದ ಪುತಿನ್, ಇದು ನಾಗರಿಕರನ್ನು ರಕ್ಷಿಸುವ ಉದ್ದೇಶವಾಗಿದೆ ಎಂದು ಪ್ರತಿಪಾದಿಸಿದ್ದಾರೆ. ದೂರದರ್ಶನದ ಭಾಷಣದಲ್ಲಿ ಮಾತನಾಡಿದ ಪುತಿನ್, ಉಕ್ರೇನ್‌ನಿಂದ ಬರುತ್ತಿರುವ ಬೆದರಿಕೆಗಳಿಗೆ ಪ್ರತಿಕ್ರಿಯೆಯಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ. ಉಕ್ರೇನ್ ಅನ್ನು ವಶಪಡಿಸಿಕೊಳ್ಳುವ ಗುರಿಯನ್ನು […]