ಆಶಾಕಾರ್ಯಕರ್ತರ ಮೇಲಿನ ಹಲ್ಲೆ: ಯು.ಟಿ ಖಾದರ್ ಖಂಡನೆ

ಮಂಗಳೂರು: ಬೆಂಗಳೂರಿನ ಸಾದಿಕ್ ನಗರದಲ್ಲಿ ಕೋವಿಡ್ ೧೯ ತಪಾಸಣೆಗಾಗಿ ಹೊರಡಿದ ಆಶಾಕಾರ್ಯಕರ್ತರ ಮೇಲಿನ ಹಲ್ಲೆಯನ್ನು ಶಾಸಕ, ಮಾಜಿ ಸಚಿವ ಯು.ಟಿ.ಖಾದರ್ ತೀವ್ರವಾಗಿ ಖಂಡಿಸಿದ್ದಾರೆ. ಆಶಾ ಕಾರ್ಯಕರ್ತರು ಜನರ ಹಿತಾಸಕ್ತಿಗಾಗಿ ದುಡಿಯುವ ಮಹಿಳೆಯರು. ಎಂದಿಗೂ ಜನರ ಹಿತಾಸಕ್ತಿಗೆ ನೋವುಂಟು ಮಾಡುವ ಕೆಲಸ ಆಶಾ ಕಾರ್ಯಕರ್ತರದ್ದಲ್ಲ. ಅವರು ನಮ್ಮ ಕುಟುಂಬದ ಒಳಿತಿಗಾಗಿ ಬಂದು ಆರೋಗ್ಯದ ಕುರಿತು ಮಾಹಿತಿ ಕೇಳಿದರೆ ಅವರಿಗೆ ಸ್ಪಂದಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ. ಕೊರೊನಾ ವೈರಸ್ ಜಾತಿ, ಮತ, ದೇಶ, ಗಡಿ, ಭಾಷೆ, ರಾಜ್ಯ, ಶ್ರೀಮಂತ, ಬಡವ, […]