ಖಾದರ್ ಗೆ ಬೆದರಿಕೆಯೊಡ್ಡಿದವರ ವಿರುದ್ದ ಸುಮೋಟೋ ಪ್ರಕರಣ ದಾಖಲಿಸಿ: ಕಾಂಗ್ರೆಸ್ ಆಗ್ರಹ

ಮಂಗಳೂರು: ಸಿಎಎ ಪರ ರ್ಯಾಲಿಯಲ್ಲಿ ಭಾಗವಹಿಸಿದ ಯುವಕರು ಮಾಜಿ ಸಚಿವ ಖಾದರ್ ಅವರಿಗೆ ಜೀವ ಬೆದರಿಕೆಯೊಡ್ಡುವ ಘೋಷಣೆ ಹಾಕಿದ್ದು, ಈ ಬಗ್ಗೆ ಮಂಗಳೂರು ಪೊಲೀಸ್ ಕಮೀಷನರ್ ಸುಮೋಟೋ ಪ್ರಕರಣ ದಾಖಲಿಸುವಂತೆ ಕಾಂಗ್ರೆಸ್ ಆಗ್ರಹಿಸಿದೆ. ಈ ಬಗ್ಗೆ ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕಾಂಗ್ರೆಸ್ ದ.ಕ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಅವರು ಮಂಗಳೂರು ಪೊಲೀಸ್ ಕಮೀಷನರ್ ಅವರು ಘೋಷಣೆ ಕೂಗಿದವರ ವಿರುದ್ಧ ಸುಮೋಟೋ ಪ್ರಕರಣ ದಾಖಲಿಸಿ ಎರಡು ವಾರದೊಳಗೆ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದಲ್ಲಿ ಕಮೀಷನರ್ ಕಚೇರಿ ಮುಂದೆ ಕಾಂಗ್ರೆಸ್ […]