ರಾಜ್ಯ ಸರಕಾರ ಕಾರ್ಮಿಕರ ಪರ ಕೆಲಸ ಮಾಡಬೇಕು: ಯು.ಟಿ. ಖಾದರ್

ಮಂಗಳೂರು: ರಾಜ್ಯಸರ್ಕಾರ ಯಾವುದೇ ಕಾರಣಕ್ಕೂ ಕಾರ್ಮಿಕ ಪರವಾಗಿಯೇ ಕೆಲಸ ಮಾಡಬೇಕು. ಕಾರ್ಮಿಕರ ಸವಲತ್ತುಗಳನ್ನು ಸ್ಥಗಿತಗೊಳಿಸಬಾರೆಂದು ಮಾಜಿ ಸಚಿವ ಯು.ಟಿ.ಖಾದರ್ ಹೇಳಿದರು. ಈ ಕುರಿತು ಮಂಗಳೂರಲ್ಲಿ ಮಾತನಾಡಿದ ಅವರು, ಕಾರ್ಮಿಕರ ಪರವಾಗಿರುವ ಯೋಜನೆಗಳು ಯಾವುದೇ ಕಾರಣಕ್ಕೂ ಸ್ಥಗಿತಗೊಳಿಸಬಾರದು. ಈ ಸರ್ಕಾರ ಕಾರ್ಮಿಕರ ಪರವಾಗಿಲ್ಲ, ಬಂಡವಾಳಶಾಹಿಗಳ ಪರವಾಗಿದೆ ಎಂದು ಆರೋಪಿಸಿದರು. ದಕ್ಷಿಣ ಕನ್ನಡ ಜಿಲ್ಲೆಯನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಸಂಸದ ನಳಿನ್ ಕುಮಾರ್ ಅಧ್ಯಕ್ಷತೆಯಲ್ಲಿ ಜಿಲ್ಲಾಮಟ್ಟದ ಸಭೆ ನಡೆಯಬೇಕು. ಜಿಲ್ಲೆಯ ಅಭಿವೃದ್ಧಿ ಕಾರ್ಯಗಳಿಗೆ ಚುರುಕು ಮುಟ್ಟಿಸುವ ಕೆಲಸವಾಗಬೇಕಾಗಿದೆ ಎಂದರು. ಕಾಂಗ್ರೆಸ್ ಜಿಲ್ಲಾಧ್ಯಕ್ಷ […]