ಸುಪ್ರೀಂ ಕೋರ್ಟ್ ತೀರ್ಪು ಮಹತ್ವದ್ದು: ಖಾದರ್

ಮಂಗಳೂರು: ಅತೃಪ್ತ ಶಾಸಕರ ರಾಜೀನಾಮೆ ಬಗ್ಗೆ ಸ್ಪೀಕರ್‌ ಕಾಲಮಿತಿಯಲ್ಲಿ ನಿರ್ಧರಿಸಬೇಕು ಎಂದು ಸುಪ್ರೀಂ ಕೋರ್ಟ್‌ ನೀಡಿರುವ ತೀರ್ಪಿನ ಕುರಿತು ಸಚಿವ ಯುಟಿ ಖಾದರ್ ಪ್ರತಿಕ್ರಯಿಸಿದ್ದು, ಡಿಫೆಕ್ಷನ್ ಆಕ್ಟ್ ಕೇವಲ ರಾಜ್ಯಕ್ಕೆ ಅಲ್ಲ, ದೇಶಕ್ಕೆ ಸಂದೇಶ ಸಾರಿದೆ. ಸುಪ್ರೀಂ ಕೋರ್ಟ್ ನ ತೀರ್ಮಾನ ಮಹತ್ವವಾದದ್ದು. ಸ್ಪೀಕರ್ ಗೆ ಕೊಟ್ಟ ಹಕ್ಕನ್ನು ಯಾರಿಂದಲೂ ತೆಗೆಯಲು ಸಾಧ್ಯವಿಲ್ಲ.‌ ಶಾಸಕರ ರಾಜೀನಾಮೆ ಬಗ್ಗೆ ಸ್ಪೀಕರ್ ನಿರ್ಧರಿಸುತ್ತಾರೆ ಎಂದ ಅವ್ರು ಅತೃಪ್ತ ಶಾಸಕರ ಅನರ್ಹತೆ ಬಗ್ಗೆಯೂ ಸ್ಪೀಕರ್ ನಿರ್ಧಾರ ಕೈಗೊಳ್ಳಬಹುದು ಎಂದು ತಿಳಿಸಿದ್ದಾರೆ. ಇನ್ನೂ […]