ಮನೆ ಮನೆ ಮಾತಾಗಲಿರುವ ಕಾರ್ಕಳ ಉತ್ಸವ: ಮಾರ್ಚ್ 10 ರಿಂದ 20 ರವರೆಗೆ ಸಂಸ್ಕೃತಿಯ ರಸದೌತಣ

ಕಾರ್ಕಳ: ಮಾರ್ಚ್ 10 ರಿಂದ 20 ರವರೆಗೆ ಕಾರ್ಕಳ ದಲ್ಲಿ ನಡೆಯುವ ಕಾರ್ಕಳ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆಯು ಸೋಮವಾರದಂದು ಕಾರ್ಕಳ ಸ್ವರಾಜ್ಯ ಮೈದಾನದಲ್ಲಿ ನಡೆಯಿತು. ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿ ಮಾತನಾಡಿ, ಸಂಸ್ಕೃತಿಯನ್ನು ಬಿಂಬಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು, ಇದು ಮನೆ ಮನೆ ಮಾತಾಗಲಿದೆ ಎಂದರು. ನ್ಯಾಯವಾದಿ ಎಂ.ಕೆ ವಿಜಯ ಕುಮಾರ್, ವೆಂಕಟ್ರಮಣ ದೇವಸ್ಥಾನದ ಆಡಳಿತ ಮೊಕ್ತೇಸರ ಜಯರಾಮ್ ಪ್ರಭು, ಅನಂತ ಪದ್ಮನಾಭ ದೇವಸ್ಥಾನದ […]