ಪ್ರವಾಸೋದ್ಯಮ ಕ್ಷೇತ್ರದಲ್ಲಿ ಕುಂದಾಪುರವನ್ನು ಉನ್ನತ ಸ್ಥಾನಕ್ಕೆ ಕೊಂಡೊಯ್ಯುವಲ್ಲಿ ಯುವಮೆರಿಡಿಯನ್ ಸಾಧನೆ ಶ್ಲಾಘನೀಯ: ಶೈನ್ ಶೆಟ್ಟಿ

ಕುಂದಾಪುರ: ಪ್ರವಾಸೋದ್ಯಮ ಕ್ಷೇತ್ರದಲ್ಲಿ ಕುಂದಾಪುರವನ್ನು ಉನ್ನತ ದರ್ಜೆಗೇರಿಸುವ ಮೂಲಕ ರಾಷ್ಟ್ರ ಮತ್ತು ಅಂತಾರ್ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸುವಲ್ಲಿ ಯುವಮೆರಿಡಿಯನ್ ಮುಖ್ಯಸ್ಥರಾದ ಉದಯಕುಮಾರ್ ಶೆಟ್ಟಿ ಹಾಗೂ ವಿನಯಕುಮಾರ್ ಶೆಟ್ಟಿ ಕಾರ್ಯ ಶ್ಲಾಘನೀಯ ಎಂದು ಸೀಸನ್ 7 ಬಿಗ್ ಬಾಸ್ ನ ವಿಜೇತ ಶೈನ್ ಶೆಟ್ಟಿ ಹೇಳಿದರು. ಅವರು ಮಾರ್ಚ್ 7ರಂದು ಸಂಜೆ ಯುವಮೆರಿಡಿಯನ್ ಸ್ವಿಮ್ ಸ್ಲೈಡ್ ಎಂಡ್ ಸ್ಪ್ಲಾಶ್ ಅಮ್ಯೂಸ್ಮೆಂಟ್ ಪಾರ್ಕ್ ಉದ್ಘಾಟಿಸಿ ಮಾತನಾಡಿದರು. ಹಲವು ವಿಶಿಷ್ಟ ಸೇವೆಗಳ ಮೂಲಕ ಕುಂದಾಪುರದ ಹೆಸರನ್ನು ಉತ್ತುಂಗಕ್ಕೇರಿಸಿದ ಉದಯಕುಮಾರ್ ಶೆಟ್ಟಿ ಹಾಗೂ ವಿನಯ […]