ಮನೆ ಮನೆಗೆ ಲಸಿಕಾ ಮಿತ್ರ 2.0 ; ಬುಧವಾರದಂದು ಕೋವಿಡ್ ಲಸಿಕಾ ಮೇಳ: ನಾಲ್ಕನೇ ಅಲೆಯನ್ನೆದುರಿಸಲು ಜಿಲ್ಲಾಡಳಿತ ಸಜ್ಜು

ಉಡುಪಿ: ಜಿಲ್ಲೆಯಲ್ಲಿ ಕೋವಿಡ್-19 ಸಂಭಾವ್ಯ 4 ನೇ ಅಲೆಯನ್ನು ಸಮರ್ಥವಾಗಿ ಎದುರಿಸಲು ಲಸಿಕೀಕರಣ ಪ್ರಗತಿಯ ವೇಗವನ್ನು ಹೆಚ್ಚಿಸಬೇಕಾಗಿದ್ದು, ಇದಕ್ಕಾಗಿ ಮನೆ ಮನೆಗೆ ಲಸಿಕಾ ಮಿತ್ರ 2.0 ಲಸಿಕಾಕರಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಜೂನ್ ಮತ್ತು ಜುಲೈ ತಿಂಗಳಲ್ಲಿ ಕೋವಿಡ್ ಲಸಿಕೀಕರಣವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಆಶಾ ಕಾರ್ಯಕರ್ತೆಯರು ಮನೆ ಭೇಟಿ ನಡೆಸಿ , 12-14 ವಯಸ್ಸಿನ ಮಕ್ಕಳು, 15-17 ವಯಸ್ಸಿನ ಮಕ್ಕಳು, 18 ವರ್ಷ ಮೇಲ್ಪಟ್ಟ ನಾಗರಿಕರು ಪ್ರಥಮ ಹಾಗೂ ದ್ವಿತೀಯ ಡೋಸ್ ಪಡೆಯಲು ಬಾಕಿ ಇರುವವರು, 60 ವರ್ಷ […]

ಕೊರೋನಾ ಮಣಿಸಲು ಲಸಿಕೆಯೊಂದೆ ಪರಿಹಾರ: ನರೇಂದ್ರ ಮೋದಿ

ದೆಹಲಿ: ದೇಶದಲ್ಲಿ ಹೆಚ್ಚುತ್ತಿರುವ ಕೊರೋನಾ ಪ್ರಕರಣಗಳ ಹಿನ್ನೆಲೆಯಲ್ಲಿ, ನಾಲ್ಕನೇ ಅಲೆ ಶುರುವಾಗಿರುವ ಭೀತಿ ಶುರುವಾಗಿದೆ. ಈ ನಿಟ್ಟಿನಲ್ಲಿ ದೇಶದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆದಿದ್ದು, ವೀಡಿಯೋ ಕಾನ್ಪರೆನ್ಸ್ ಮೂಲಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ದೇಶದಲ್ಲಿ ಕೊರೋನಾ ಸಂಕಟ ಇನ್ನೂ ತಗ್ಗಿಲ್ಲ, ಕೊರೋನಾ ಮಣಿಸಲು ಇರುವ ಒಂದೇ ದಾರಿಯೆಂದರೆ ಎಲ್ಲರೂ ಲಸಿಕೆಯನ್ನು ಹಾಕಿಸಿಕೊಳ್ಳುವುದು ಎಂದರು. ರಾಜ್ಯ ಮತ್ತು ಕೇಂದ್ರ ಸರಕಾರಗಳು ಜೊತೆಗೂಡಿ ಕೊರೋನಾ ಜೊತೆ ಹೋರಾಡಬೇಕು. ಹೆಚ್ಚುತ್ತಿರುವ ಕೊರೋನಾ ಕೇಸ್ ಗಳ […]