ಊರಿನ ಗ್ರಾಮಸ್ಥರು ಒಗ್ಗಟ್ಟಾಗಿ ದುಡಿದು ಸಂಸ್ಕೃತಿಯನ್ನು ಉಳಿಸಿ ಬೆಳೆಸಿ: ಎನ್. ಟಿ.ಅಮೀನ್

ಮಲ್ಪೆ: ಶ್ರೀ ವಡಭಾಂಡ ಬಲರಾಮ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂದರ್ಭದಲ್ಲಿ ಮಂಗಳವಾರ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಉದ್ಯಮಿ ಎನ್. ಟಿ.ಅಮೀನ್ ಮಾತನಾಡಿ, ಊರಿನ ಗ್ರಾಮಸ್ಥರು ಒಗ್ಗಟ್ಟಾಗಿ ಕೆಲಸ ಮಾಡಬೇಕಾಗಿದೆ. ಸಂಸ್ಕಾರ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ಕಲಿಸಿ ಸಮಾಜ ಉಳಿಸಬೇಕಾಗಿದೆ. ದೇವಸ್ಥಾನ ಇನ್ನೂ ಹೆಚ್ಚು ಬೇಳಗುವಂತಾಗಬೇಕು ಎಂದರು. ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಸಾಧು ಸಾಧು ಸಾಲ್ಯಾನ್, ಉಡುಪಿ ನಗರಸಭೆಯ ವಿಪಕ್ಷ ನಾಯಕ ರಮೇಶ್ ಕಾಂಚನ್, ನಗರ ಸಭೆಯ ಮಾಜಿ ಅಧ್ಯಕ್ಷೆ ಮೀನಾಕ್ಷಿ ಮಾಧವ, ಸ್ಮರಣಿಕ ಉಡುಪಿ […]