ಎಂ.ಟಿ. ವಾಸುದೇವನ್ ನಾಯರ್ ಜನಾಂಗದ ಕಣ್ಣು ತೆರೆಸಿದ ಲೇಖಕ: ವೈದೇಹಿ

ಮಣಿಪಾಲ: 90 ವರ್ಷಗಳನ್ನು ಪೂರ್ಣಗೊಳಿಸುತ್ತಿರುವ ಜ್ಞಾನಪೀಠ ಪ್ರಶಸ್ತಿ ವಿಜೇತ ಮಲಯಾಳಂ ಲೇಖಕ ಎಂ.ಟಿ. ವಾಸುದೇವನ್ ನಾಯರ್ ಇವರು ತಮ್ಮ ಅಪೂರ್ವ ಒಳನೋಟಗಳಿಂದ ಮನುಷ್ಯನ ಮನಸ್ಸಿನ ಪದರು ಪದರುಗಳನ್ನು ಬಿಚ್ಚಿಟ್ಟು ಜನಾಂಗದ ಕಣ್ಣು ತೆರೆಸಿದ್ದಾರೆ. ತಮ್ಮ ನಡೆ-ನುಡಿ , ಆಚಾರ-ವಿಚಾರಗಳಿಂದ ಕೇರಳ ಸಂಸ್ಕೃತಿಯ, ಹೀಗಾಗಿ ಭಾರತೀಯ ಸಂಸ್ಕೃತಿಯ ಅಪ್ಪಟ ಪ್ರತೀಕವಾಗಿದ್ದಾರೆ ಎಂದು ಖ್ಯಾತ ಲೇಖಕಿ ವೈದೇಹಿ ಹೇಳಿದರು. ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಆಂಡ್ ಸೈನ್ಸಸ್ (ಜಿಸಿಪಿಎಎಸ್) ಮತ್ತು ಸಹೃದಯ ಸಂಗಮಮ್, ಕೇರಳ ಕಲ್ಚರಲ್ ಆಂಡ್ ಸೋಶಿಯಲ್ […]
ಹಿರಿಯ ಸಾಹಿತಿ ವೈದೇಹಿ ಅವರಿಗೆ ಕಸಾಪದಿಂದ ಗೌರವ

ಉಡುಪಿ: ನಾಡಿನ ಪ್ರತಿಷ್ಠಿತ ಪ್ರಶಸ್ತಿಗಳಲ್ಲಿ ಒಂದಾದ ನೃಪತುಂಗ ಪ್ರಶಸ್ತಿಗೆ ಆಯ್ಕೆಯಾದ ಹಿರಿಯ ಸಾಹಿತಿ ವೈದೇಹಿ ಹಾಗೂ ಶ್ರೀನಿವಾಸ್ ಮೂರ್ತಿಯವರನ್ನು ಅವರ ಸ್ವಗೃಹದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ ಮತ್ತು ಉಡುಪಿ ತಾಲೂಕು ಘಟಕದಿಂದ ಗೌರವಿಸಲಾಯಿತು. ಕಸಾಪ ಉಡುಪಿ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ,ಗೌರವ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ, ಕೋಶಾಧಿಕಾರಿ ವಿ. ಮನೋಹರ್ , ಕವಯಿತ್ರಿ ಸ್ಪೂರ್ತಿ ಗಿರೀಶ್, ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಎಚ್. ಪಿ ,ಸದಸ್ಯರಾದ ಭುವನಪ್ರಸಾದ ಹೆಗ್ಡೆ, ನಾರಾಯಣ ಮಾಡಿ, ನರಸಿಂಹಮೂರ್ತಿ […]
ಸುತ್ತಲಿನ ಜಗತ್ತಿನ ಮಹಿಳೆಯರ ಬವಣೆಗಳೆ ಕಥೆಯ ಪಾತ್ರಗಳ ಹಿಂದಿನ ಸ್ಪೂರ್ತಿ: ವೈದೇಹಿ ಜಗತ್ತಿನಲ್ಲಿ ಕಥೆಗಾರ್ತಿಯ ಅಭಿಮತ

ಮಣಿಪಾಲ: ತಮ್ಮ ಮೇಲೆ ನಡೆಯುವ ದುರಾಡಳಿತದ ಬಗ್ಗೆ ಮಹಿಳೆಯರು ಮೌನವಿದ್ದರೂ ಒಂದು ಹಂತದ ನಂತರ ಸ್ಫೋಟಗೊಳ್ಳುತ್ತಾರೆ. ನನ್ನ ಸುತ್ತಲಿನ ಮಹಿಳೆಯರ ಜಗತ್ತು ಅವರ ವಿಧವಿಧದ ಬಳಲುವಿಕೆ ಪ್ರತಿಕ್ರಿಯಿಸಲು ಸಾಹಿತ್ಯವು ನನಗೆ ಅವಕಾಶ ನೀಡಿದೆ ಎಂದು ಖ್ಯಾತ ಲೇಖಕಿ ವೈದೇಹಿ ಹೇಳಿದರು. ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್ ಆಯೋಜಿಸಿದ್ದ ವೈದೇಹಿ ಜಗತ್ತು-ಎರಡು ದಿನಗಳ ವಿಚಾರ ಗೋಷ್ಠಿಯಲ್ಲಿ ಭಾಗವಹಿಸಿ ಮಾತನಾಡಿದ ವೈದೇಹಿ, ಅಕ್ಕು, ಅಮ್ಮಚ್ಚಿ, ಪುಟ್ಟಮ್ಮತ್ತೆ ಮುಂತಾದ ಪಾತ್ರಗಳು ತಾವು ಕಂಡ ಮನುಜ ಜಗತ್ತಿನ […]
ಮಣಿಪಾಲ: ಮಾಹೆಯ ಗಾಂಧಿಯನ್ ಸೆಂಟರಿನಲ್ಲಿ ವರ್ಲ್ಡ್ ಆಫ್ ವೈದೇಹಿ ವಿಚಾರ ಸಂಕಿರಣ ಉದ್ಘಾಟನೆ

ಮಣಿಪಾಲ: ಅಡುಗೆ ಮನೆಯಲ್ಲಿ ಮಹಿಳಾ ಲೋಕ, ಹಿತ್ತಲಿನಲ್ಲಿ ಹರಟೆ ಮತ್ತು ಅಂಗಳದಲ್ಲಿ ಜೀವನ ಎಂಬ ಮೂರು ಸ್ತರಗಳ ಬದುಕಿನ ‘ಧ್ವನಿ ರೂಪ’ವನ್ನು ವೈದೇಹಿ ನಮ್ಮ ಕೃತಿಗಳಲ್ಲಿ ಹಿಡಿದಿಟ್ಟಿದ್ದಾರೆ. ಓದಲು ಮತ್ತು ಬರೆಯಲು ಬಾರದವರ ಜಗತ್ತನ್ನು ವೈದೇಹಿ ಸೆರೆಹಿಡಿದಿರುವುದೇ ಅವರ ವಿಶೇಷತೆ ಎಂದು ಬಹುಶ್ರುತ ವಿದ್ವಾಂಸ ಪ್ರೊ.ಕೆ.ಪಿ.ರಾವ್ ಹೇಳಿದರು. ಅವರು ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್ ಆಯೋಜಿಸಿದ್ದ “ವರ್ಲ್ಡ್ ಆಫ್ ವೈದೇಹಿ” ಎರಡು ದಿನಗಳ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದರು. ಪುರುಷ ಪ್ರಧಾನ […]