ಭಾರತ ಏಕೀಕರಣದಲ್ಲಿ ವಲ್ಲಭಭಾಯಿ ಪಟೇಲ್ ಪಾತ್ರ ಪ್ರಮುಖವಾದುದು- ಎಸ್ಪಿ ಹರಿರಾಮ್ ಶಂಕರ್

ಉಡುಪಿ: ಶ್ರೀ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜನ್ಮದಿನಾಚರಣೆ ಅಂಗವಾಗಿ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಭಾರತದ ಐಕ್ಯತೆಯ ಓಟವನ್ನು ಆಯೋಜಿಸಲಾಗಿತ್ತು.ನಗರದ ಜೋಡುಕಟ್ಟೆಯಿಂದ ಆರಂಭಗೊಂಡ ಐಕ್ಯತೆಯ ಓಟವು ಬೋರ್ಡ್ ಹೈಸ್ಕೂಲ್ ವರೆಗೆ ಸಾಗಿಬಂತು. ಬಳಿಕ ಪ್ರತಿಜ್ಞಾವಿಧಿ ಸ್ವೀಕರಿಸುವ ಕಾರ್ಯಕ್ರಮ ನಡೆಯಿತು. ಆ ನಂತರ ಶಾಲಾ ಆವರಣದಲ್ಲಿ ಗಿಡ ನೆಡುವ ಕಾರ್ಯಕ್ರಮ ಜರುಗಿತು. ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಮಾತನಾಡಿ, ರಾಜಪ್ರಭುತ್ವದ ರಾಜ್ಯಗಳ ಆಡಳಿತಗಾರರನ್ನು ಒಗ್ಗೂಡಿಸಿ ಏಕ ಭಾರತ ನಿರ್ಮಾಣ […]