ಉಡುಪಿಯ ಸಂಸ್ಕೃತ ಕಾಲೇಜಿನಲ್ಲಿ ವನಮಹೋತ್ಸವ

ಉಡುಪಿ: ಇಲ್ಲಿನ ಸಂಸ್ಕ್ರತ ಕಾಲೇಜಿನ ಆವರಣದಲ್ಲಿ ಅರಣ್ಯ ಇಲಾಖೆ ಹಾಗೂ ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಸಹಕಾರದೊಂದಿಗೆ ವನಮಹೋತ್ಸವ ಕಾರ್ಯಕ್ರಮ ಶುಕ್ರವಾರ ನಡೆಯಿತು. ಕಾರ್ಯಕ್ರಮದಲ್ಲಿ ಅರಣ್ಯರಕ್ಷಕ ದೇವರಾಜ್ ಪಾಣರ ಅವರು ಪರಿಸರ ಸಂರಕ್ಷಣೆಯ ಬಗ್ಗೆ ಅರಿವು ಮೂಡಿಸಿದರು. ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಉಪವಲಯ ಅರಣ್ಯಾಧಿಕಾರಿ ಗುರುರಾಜ್ ಕಾವಾಡಿ ಭಾಗವಹಿಸಿದ್ದರು. ಸಂಸ್ಕ್ರತ ಕಾಲೇಜಿನ ಪ್ರಾಚಾರ್ಯರಾದ ಪ್ರೊ.ಎನ್ ಲಕ್ಷ್ಮೀನಾರಾಯಣ ಭಟ್ಟ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾಲೇಜು ಆಡಳಿತ ಮಂಡಳಿಯಕಾರ್ಯದರ್ಶಿ ದೇವಾನಂದ ಉಪಾಧ್ಯಾಯ, ಕೋಶಾಧಿಕಾರಿ ಚಂದ್ರಶೇಖರ ಆಚಾರ್ಯ, ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ […]