ವಂಡ್ಸೆ ವನದುರ್ಗಾಪರಮೇಶ್ವರಿ ದೇವಳದ ಆವರಣದಲ್ಲಿ ವೃಕ್ಷಾಪರೋಹಣ ಕಾರ್ಯಕ್ರಮಕ್ಕೆ ಚಾಲನೆ

ಬೈಂದೂರು:  ಶ್ಯಾಮ್ ಪ್ರಸಾದ ಮುಖರ್ಜಿಯವರ ಬಲಿದಾನ ದಿವಸದ ಸ್ಮರಣೆ ಪ್ರಯುಕ್ತ ಜೂನ್ ೨೩ ರಿಂದ ಜುಲಾಯಿ ೬ ರ ವರೆಗೆ ನಡೆಯಲಿರುವ ವೃಕ್ಷಾಪರೋಹಣ ಕಾರ್ಯಕ್ರಮದ ಅಂಗವಾಗಿ ವಂಡ್ಸೆ ವನದುರ್ಗಾಪರಮೇಶ್ವರಿ (ಕಾನಮ್ಮ) ದೇವಸ್ಥಾನದ ವಠಾರದಲ್ಲಿ ಈ ಅಭಿಯಾನಕ್ಕೆ ಬೈಂದೂರು ಶಾಸಕ ಬಿ.ಎಮ್. ಸುಕುಮಾರ ಶೆಟ್ಟಿ ಅವರು ಗಿಡ ನೆಡುವ ಮೂಲಕ ಚಾಲನೆ ನೀಡಿದರು. ಈ ಸಂಧರ್ಭದಲ್ಲಿ ದೇವಸ್ಥಾನ ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ವಿ.ಕೆ. ಶಿವರಾಮ ಶೆಟ್ಟಿ, ವಂಡ್ಸೆ ಜಿಲ್ಲಾ ಪಂಚಾಯತ್ ಮಹಾಶಕ್ತಿ ಕೇಂದ್ರ ಅಧ್ಯಕ್ಷ ಎನ್. ನಾಗರಾಜ ಶೆಟ್ಟಿ, […]