ವಾರಾಹಿ ಯೋಜನೆಗಾಗಿ ಮರಗಳ ತೆರವು: ಜ. 16 ರಂದು ಸಾರ್ವಜನಿಕ ಅಹವಾಲು ಸಭೆ

ಕುಂದಾಪುರ: ವಾರಾಹಿ ಏತ ನೀರಾವರಿ ಯೋಜನಾ ಕಾಮಗಾರಿಗೆ ಸಂಬಂಧಿಸಿದಂತೆ, ಕುಂದಾಪುರ ತಾಲೂಕು ಹಾಲಾಡಿ ಗ್ರಾಮದ ಸ.ನಂ. 139 ರಲ್ಲಿ ಕಾಲುವೆ ನಿರ್ಮಾಣಕ್ಕೆ ಅಡಚಣೆಯಾಗುವ ಒಟ್ಟು 343 ಮರಗಳನ್ನು ತೆರವುಗೊಳಿಸುವ ಹಿನ್ನೆಲೆ, ಜನವರಿ 16 ರಂದು ಮಧ್ಯಾಹ್ನ 3 ಗಂಟೆಗೆ ಶಂಕರನಾರಾಯಣ ವಲಯ ಅರಣ್ಯಾಧಿಕಾರಿಗಳ ಕಚೇರಿಯಲ್ಲಿ ಸಾರ್ವಜನಿಕ ಅಹವಾಲು ಸಭೆ ನಡೆಯಲಿದೆ. ಈ ಕುರಿತು ಆಕ್ಷೇಪಣೆಗಳಿದ್ದಲ್ಲಿ ಸಾರ್ವಜನಿಕರು ಸಭೆಯಲ್ಲಿ ಹಾಜರಾಗಿ ಅಥವಾ ಸದ್ರಿ ದಿನಾಂಕದ ಒಳಗೆ ವೃಕ್ಷ ಅಧಿಕಾರಿ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ, ಕುಂದಾಪುರ ವಿಭಾಗ ಇವರಿಗೆ […]

ಬೈಂದೂರು: ಕಳಪೆ ರಸ್ತೆಯಿಂದ ಅಪಘಾತ; ಚಿಕಿತ್ಸೆ ವೆಚ್ಚವನ್ನು ಗುತ್ತಿಗೆದಾರರು ಭರಿಸುವಂತೆ ಮೋದಿ ಬ್ರಿಗೇಡ್ ಮನವಿ

ಬೈಂದೂರು: ಕರ್ನಾಟಕ ನೀರಾವರಿ ನಿಗಮದ ವರಾಹಿ ಯೋಜನೆಯಲ್ಲಿ ಅತ್ಯಂತ ಕಳಪೆ ಕಾಮಗಾರಿಯಿಂದ ಹಾಗೂ ಅಗೆದ ರಸ್ತೆಗಳನ್ನು ಮುಚ್ಚದೆ ಇರುವುದರಿಂದ ರಸ್ತೆಯಲ್ಲಿ ನಿರಂತರ ಅಪಘಾತಗಳು ಸಂಭವಿಸುತ್ತಿದೆ. ಈಗಾಗಲೇ ಶಿರೂರು ಮೂರ್ಕೈಯ ಜಿ. ಮಧು ಹಾಗೂ ಗುಲ್ವಾಡಿಯ ಹರೀಶ್ ಪೂಜಾರಿ ಎಂಬ ಇಬ್ಬರು ವ್ಯಕ್ತಿಗಳು ಅಪಘಾತಕ್ಕೊಳಗಾಗಿ ಮಣಿಪಾಲದ ಐಸಿಯುನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದು, ಇವರ ಚಿಕಿತ್ಸೆಯ ವೆಚ್ಚವನ್ನು ಸಂಬಂಧಪಟ್ಟ ಗುತ್ತಿಗೆದಾರರು ಭರಿಸುವಂತೆ ಕೋರಿ ರಾಜ್ಯ ಮೋದಿ ಬ್ರಿಗೇಡ್ ವತಿಯಿಂದ ಬೈಂದೂರು ಕ್ಷೇತ್ರದ ಸಿದ್ದಾಪುರದ ವಾರಾಹಿ ಯೋಜನೆಯ ಕಾರ್ಯಪಾಲಕ ಅಭಿಯಂತರದಾಸೇಗೌಡರವರಿಗೆ ಮನವಿ […]