ಆ. 25 ರಂದು ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ವ್ರತ ಪೂಜೆ

ದೊಡ್ಡಣ್ಣಗುಡ್ಡೆ: ಇಲ್ಲಿನ ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದಲ್ಲಿ ಅಗಸ್ಟ್ 25ರ ಶುಕ್ರವಾರದಂದು ವರಮಹಾಲಕ್ಷ್ಮಿ ಪೂಜೆಯು ಕ್ಷೇತ್ರದ ಧರ್ಮದರ್ಶಿ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ಅನ್ನ ಪ್ರಸಾದದೊಂದಿಗೆ ನೆರವೇರಲಿದೆ. ಕ್ಷೇತ್ರದ ವಿಶೇಷ ಸಾನಿಧ್ಯವಾದ ಶ್ರೀ ಕುಬೇರ ಚಿತ್ರಲೇಖ ಸಹಿತ ಮಹಾಲಕ್ಷ್ಮಿಯ ಸನ್ನಿಧಾನದಲ್ಲಿ ಸಂಪನ್ನಗೊಳ್ಳಲಿರುವ ಈ ಮಹಾನ್ ವ್ರತ ಪೂಜೆಯು ಸಂಜೆ 5 ರಿಂದ ಆರಂಭಗೊಳ್ಳಲಿದೆ. ರಾತ್ರಿಯ ಮಹಾಪೂಜೆಯಲ್ಲಿ ವಿಶೇಷ ಸೋಣರತಿ ಸೇವೆ ನಡೆಯಲಿದೆ. ಈ ಪೂಜೆಯು ಸಾಮೂಹಿಕವಾಗಿ ಭಕ್ತರ ಕೊಡುವಿಕೆಯೊಂದಿಗೆ ನೆರವೇರಲಿರುವುದರಿಂದ ಆಸಕ್ತ […]
ದೊಡ್ಡಣಗುಡ್ಡೆ: ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ಕಿಕ್ಕಿರಿದ ಭಕ್ತಸಮೂಹದೊಂದಿಗೆ ವರಮಹಾಲಕ್ಷ್ಮಿ ವೃತ ಪೂಜೆ ಸಂಪನ್ನ

ಉಡುಪಿ: ಕರ್ನಾಟಕದಲ್ಲಿ ಪ್ರಥಮ ಹಾಗೂ ಭಾರತದಲ್ಲಿ ದ್ವಿತೀಯ ಸನ್ನಿಧಾನವೆನಿಸಿದ ಉಡುಪಿ ದೊಡ್ಡಣಗುಡ್ಡೆಯ ಶ್ರೀಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದ ಶ್ರೀ ಕುಬೇರ ಚಿತ್ರಲೇಖಾ ಸಹಿತವಾದ ಮಹಾಲಕ್ಷ್ಮಿಯ ಸನ್ನಿಧಾನದಲ್ಲಿ ವರಮಹಾಲಕ್ಷ್ಮಿ ವೃತ ಪೂಜೆಯು ಕ್ಷೇತ್ರದ ಧರ್ಮದರ್ಶಿ ಶ್ರೀ ರಮಾನಂದ ಗುರೂಜೀ ಮಾರ್ಗದರ್ಶನದಲ್ಲಿ ಹಾಗೂ ವೇದಮೂರ್ತಿ ಕೃಷ್ಣಮೂರ್ತಿ ತಂತ್ರಿಗಳ ನೇತ್ರತ್ವದಲ್ಲಿ ನೆರವೇರಿತು. ಶ್ರಾವಣ ಮಾಸದ ಶುಕ್ಲಪಕ್ಷದ ಹುಣ್ಣಿಮೆಯ ಶುಕ್ರವಾರದಂದು ಸಂಜೆ ನೆರವೇರಿದ ಈ ಪೂಜೆಯಲ್ಲಿ ಕ್ಷೇತ್ರ ಉಸ್ತುವಾರಿ ಶ್ರೀಮತಿ ಕುಸುಮ ನಾಗರಾಜ್ ದೀಪ ಪ್ರಜ್ವಲಿಸಿ ವರಮಹಾಲಕ್ಷ್ಮಿ ವೃತ ಪೂಜೆಗೆ […]