ಜ್ಞಾನವಾಪಿ ಮಂದಿರ ಪರಿಸರದಲ್ಲಿ ಹಿಂದೂ ಪಕ್ಷಕ್ಕೆ ಪೂಜೆ ಸಲ್ಲಿಸಲು ಅವಕಾಶ ನೀಡಿದ ವಾರಣಾಸಿಯ ಜಿಲ್ಲಾ ನ್ಯಾಯಾಲಯ

ವಾರಣಾಸಿ: ವಾರಣಾಸಿಯ ಜಿಲ್ಲಾ ನ್ಯಾಯಾಲಯವು ಬುಧವಾರದಂದು ಹಿಂದೂ ಪಕ್ಷದವರಿಗೆ ಜ್ಞಾನವಾಪಿ ಮಂದಿರದ ದಕ್ಷಿಣ ನೆಲಮಾಳಿಗೆಯಲ್ಲಿ ಪೂಜೆ, ಪ್ರಾರ್ಥನೆ ಸಲ್ಲಿಸಲು ಅನುಮತಿ ನೀಡಿದೆ. ಶ್ರೀ ಕಾಶಿ ವಿಶ್ವನಾಥ ದೇವಸ್ಥಾನ ಟ್ರಸ್ಟ್ನಿಂದ ನಾಮನಿರ್ದೇಶನಗೊಂಡ ಪೂಜಾರಿ ಮತ್ತು ಹಿಂದೂ ಕಡೆಯಿಂದ ಪೂಜೆಯನ್ನು ಮಾಡಲು ವ್ಯವಸ್ಥೆ ಮಾಡುವಂತೆ ನ್ಯಾಯಾಲಯ ಸೂಚಿಸಿದೆ. “ಏಳು ದಿನದೊಳಗೆ ಪೂಜೆ ಆರಂಭವಾಗಲಿದೆ. ಪ್ರತಿಯೊಬ್ಬರಿಗೂ ಪೂಜೆ ಮಾಡುವ ಹಕ್ಕಿದೆ” ಎಂದು ಹಿಂದೂ ಪರ ವಕೀಲ ವಿಷ್ಣು ಶಂಕರ್ ಜೈನ್ ಹೇಳಿದ್ದಾರೆ. ಕಾಶಿ ವಿಶ್ವನಾಥ ದೇವಸ್ಥಾನ ಟ್ರಸ್ಟ್ ಪೂಜೆಯ ವಿಧಿ ವಿಧಾನಗಳನ್ನು […]