ಎರಡು ದಿನ ಕಾಶಿ ಪ್ರವಾಸ G20 ಶೃಂಗಸಭೆ ಬಳಿಕ ವಾರಾಣಸಿಗೆ ಭೇಟಿ ನೀಡಿದ ಮಾರಿಷಸ್ ಪ್ರಧಾನಿ

ವಾರಾಣಸಿ: ನವದೆಹಲಿಯಲ್ಲಿ ನಡೆದ ಜಿ 20 ಶೃಂಗಸಭೆಯ ಬಳಿಕ ಮಾರಿಷಸ್ ಪ್ರಧಾನ ಮಂತ್ರಿ ಪ್ರವಿಂದ್ ಜುಗ್ನಾಥ್ ನೇರವಾಗಿ ವಾರಾಣಸಿಗೆ ಭೇಟಿ ನೀಡಿದ್ದಾರೆ.ಸೋಮವಾರ ವಾರಾಣಸಿಗೆ ಬಂದಿಳಿದ ಇವರಿಗೆ ಅದ್ದೂರಿ ಸ್ವಾಗತ ನೀಡಲಾಗಿದೆ. ಲಾಲ್ ಬಹದ್ದೂರು ಶಾಸ್ತ್ರಿ ವಿಮಾನ ನಿಲ್ದಾಣದಲ್ಲಿ ಪ್ರೋಟೋಕಾಲ್ ಅನುಸಾರ ಅವರಿಗೆ ಸ್ವಾಗತ ನೀಡಲಾಗಿದ್ದು, ಮಂಗಳವಾರ ಮಧ್ಯಾಹ್ನ ಅವರು ಮಾರಿಷಸ್ ಮರಳಲಿದ್ದಾರೆಮಾರಿಷಸ್ ಪ್ರಧಾನಿ ಪ್ರವಿಂದ್ ಜುಗ್ನಾಥ್ ಅವರಿಗೆ ವಾರಾಣಸಿಯೊಂದಿಗೆ ವಿಶೇಷ ನಂಟಿದೆ. ಇದೇ ಕಾರಣಕ್ಕೆ ಅವರು ಭಾರತಕ್ಕೆ ಭೇಟಿ ನೀಡಿದಾಗ ತಪ್ಪದೇ ಇಲ್ಲಿಗೆ ಆಗಮಿಸುತ್ತಾರೆ ವಾರಾಣಸಿಯೊಂದಿಗೆ ಇದೆ […]