ಎರಡು ದಿನ ಕಾಶಿ ಪ್ರವಾಸ G20 ಶೃಂಗಸಭೆ ಬಳಿಕ ವಾರಾಣಸಿಗೆ ಭೇಟಿ ನೀಡಿದ ಮಾರಿಷಸ್​ ಪ್ರಧಾನಿ

ವಾರಾಣಸಿ: ನವದೆಹಲಿಯಲ್ಲಿ ನಡೆದ ಜಿ 20 ಶೃಂಗಸಭೆಯ ಬಳಿಕ ಮಾರಿಷಸ್​ ಪ್ರಧಾನ ಮಂತ್ರಿ ಪ್ರವಿಂದ್ ಜುಗ್ನಾಥ್ ನೇರವಾಗಿ ವಾರಾಣಸಿಗೆ ಭೇಟಿ ನೀಡಿದ್ದಾರೆ.ಸೋಮವಾರ ವಾರಾಣಸಿಗೆ ಬಂದಿಳಿದ ಇವರಿಗೆ ಅದ್ದೂರಿ ಸ್ವಾಗತ ನೀಡಲಾಗಿದೆ. ಲಾಲ್​ ಬಹದ್ದೂರು ಶಾಸ್ತ್ರಿ ವಿಮಾನ ನಿಲ್ದಾಣದಲ್ಲಿ ಪ್ರೋಟೋಕಾಲ್​ ಅನುಸಾರ ಅವರಿಗೆ ಸ್ವಾಗತ ನೀಡಲಾಗಿದ್ದು, ಮಂಗಳವಾರ ಮಧ್ಯಾಹ್ನ ಅವರು ಮಾರಿಷಸ್​ ಮರಳಲಿದ್ದಾರೆಮಾರಿಷಸ್​ ಪ್ರಧಾನಿ ಪ್ರವಿಂದ್​ ಜುಗ್ನಾಥ್​ ಅವರಿಗೆ ವಾರಾಣಸಿಯೊಂದಿಗೆ ವಿಶೇಷ ನಂಟಿದೆ. ಇದೇ ಕಾರಣಕ್ಕೆ ಅವರು ಭಾರತಕ್ಕೆ ಭೇಟಿ ನೀಡಿದಾಗ ತಪ್ಪದೇ ಇಲ್ಲಿಗೆ ಆಗಮಿಸುತ್ತಾರೆ ವಾರಾಣಸಿಯೊಂದಿಗೆ ಇದೆ […]