ಜಗದ್ಗುರು ಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮಿಗಳ ದಿವ್ಯಸಾನಿಧ್ಯದಲ್ಲಿ ವಸಂತ ವೇದ ಶಿಬಿರದ ಸಮಾರೋಪ ಕಾರ್ಯಕ್ರಮ

ಉಡುಪಿ: ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠ ಕಟಪಾಡಿ, ಪಡುಕುತ್ಯಾರು ಇದರ ಪೀಠಾಧೀಶ್ವರರಾದ ಪರಮಪೂಜ್ಯ ಜಗದ್ಗುರು ಅನಂತಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳವರ ದಿವ್ಯಸಾನಿಧ್ಯ ಹಾಗೂ ಮಾರ್ಗದರ್ಶನದಲ್ಲಿ ವಸಂತ ವೇದ ಶಿಬಿರ 2023 ಅನ್ನು ಮೇ 6 ರಿಂದ 14 ರ ವರೆಗೆ ಶ್ರೀ ಸರಸ್ವತೀ ಸತ್ಸಂಗ ಮುಂದಿರ ಪಡುಕುತ್ಯಾರು ಇಲ್ಲಿ ಆಯೋಜಿಸಲಾಗಿದೆ. ಶಿಬಿರ ಉದ್ಘಾಟನೆಯು ಮೇ 7 ರಂದು ಜರುಗಿದ್ದು,ಸಮಾರೋಪವು ಮೇ 14 ರಂದು ಜಗದ್ಗುರುಗಳ ಪಟ್ಟಾಭಿಷೇಕ ವರ್ಧಂತಿ ಸಮಾರಂಭದೊಂದಿಗೆ ಸಂಪನ್ನವಾಗಲಿದೆ. ವಸಂತ ವೇದ […]