ವ್ಯಕ್ತಿಯ ಜೀವನದ ಮೊದಲ 25 ವರ್ಷಗಳು ಆತನ ಸಂಪೂರ್ಣ ಜೀವನವನ್ನು ರೂಪಿಸುತ್ತದೆ: ವಿದ್ಯಾವಂತ ಆಚಾರ್ಯ

ಕಾರ್ಕಳ: ಅಕ್ಷರಂ ಬ್ರಹ್ಮಾಸಿ ಎಂದರೆ ‘ಅಕ್ಷರವೇ ದೇವರು’. ಯಾರು ಅದನ್ನು ಹೇಳಿಕೊಡುತ್ತಾರೆ ಅವರು ದೇವರಿಗೆ ಸಮಾನ. ಶಿಕ್ಷಕರು ವಿದ್ಯಾರ್ಥಿಗಳನ್ನು ತಮ್ಮ ಮಕ್ಕಳಂತೆ ನೋಡಿಕೊಳ್ಳಬೇಕು. ಶಿಕ್ಷಣಕ್ಕಿರುವ ಮಹತ್ವ ಬೇರೆ ಯಾವ ಚಟುವಟಿಕೆಗಳಿಗೂ ಇಲ್ಲ. ನಮ್ಮ ಜೀವನದ ಮೊದಲ 25 ವರ್ಷಗಳು ಏನು ಮಾಡುತ್ತೇವೆ, ಅದೇ ನಮ್ಮ ಮುಂದಿನ 75 ವರ್ಷ ನಾವು ಪಾಲಿಸಿಕೊಂಡು ಹೋಗುತ್ತೇವೆ. ಹೀಗಾಗಿ ಪಾಲಕರು ಮತ್ತು ಶಿಕ್ಷಕರು ಮಕ್ಕಳಿಗೆ ಎಳವೆಯಲ್ಲೇ ಒಳ್ಳೆಯ ವಿಚಾರಗಳನ್ನು ತಿಳಿಹೇಳಬೇಕು ಎಸ್.ಆರ್.ಎಸ್ ನ ನಿರ್ದೇಶಕ ವಿದ್ಯಾವಂತ ಆಚಾರ್ಯ ಅಭಿಪ್ರಾಯಪಟ್ಟರು. ಅವರು ಜ. […]