ಹೃದಯ ಸಂಬಂಧಿತ ಖಾಯಿಲೆಗೆ ತುತ್ತಾಗಿದ್ದ ವ್ಯಕ್ತಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 1 ಲಕ್ಷ ರೂ. ಚೆಕ್ ವಿತರಣೆ

ಮಂಗಳೂರು: ಹೃದಯ ಸಂಬಂಧಿ ಖಾಯಿಲೆಗೆ ತುತ್ತಾಗಿದ್ದ ವ್ಯಕ್ತಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯ 1 ಲಕ್ಷ ರೂ. ಚೆಕ್ಕನ್ನು ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಅವರು ಹಸ್ತಾಂತರಿಸಿದರು. ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಮಣ್ಣಗುಡ್ಡ ವಾರ್ಡಿನ ಬರ್ಕೆ ನಿವಾಸಿ ಉಮೇಶ್ ಎಂಬವರು ಹೃದಯ ಸಂಬಂಧಿ ಖಾಯಿಲೆಗೆ ತುತ್ತಾಗಿದ್ದರು. ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿದ ಕುಟುಂಬಸ್ಥರು ಕೊನೆಗೆ ಸ್ಥಳೀಯ ಬಿಜೆಪಿ ಮುಖಂಡರ ಮೂಲಕ ಶಾಸಕ ವೇದವ್ಯಾಸ್ ಕಾಮತ್ ಅವರನ್ನು ಸಂಪರ್ಕಿಸಿ ಸಹಾಯ ಕೋರಿದ್ದರು. ತಕ್ಷಣ ಸ್ಪಂದಿಸಿದ […]