ನಿರ್ಲಕ್ಷ್ಯತನದಿಂದ ಬಸ್ ಚಲಾಯಿಸಿ ಸಾವು : ಆರೋಪಿಗೆ ಶಿಕ್ಷೆ ವಿಧಿಸಿದ ನ್ಯಾಯಾಲಯ

ಉಡುಪಿ: ಅತೀ ವೇಗ, ನಿರ್ಲಕ್ಷ್ಯತನ ಹಾಗೂ ಅಜಾಗರೂಕತೆಯಿಂದ ಬಸ್ಸನ್ನು ಚಲಾಯಿಸಿ, ಅಪಘಾತಪಡಿಸಿ, ಸಾವಿಗೆ ಕಾರಣವಾದ ಆರೋಪಿಗೆ ನಗರದ ಒಂದನೇ ಹೆಚ್ಚುವರಿ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ. 2017 ಜನವರಿ 09 ರಂದು ಬೆಳಗ್ಗೆ 5.20 ಸುಮಾರಿಗೆ ಉಡುಪಿ ತಾಲೂಕು ಪುತ್ತೂರು ಗ್ರಾಮದ ಸಂತೆಕಟ್ಟೆ ಹೈವೆ ಗ್ಯಾರೇಜ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರಭಾಕರ ಎಂಬಾತನು ಕೆನರಾ ಟೂರಿಸ್ಟ್ ಬಸ್ಸನ್ನು ನಿರ್ಲಕ್ಷ್ಯತನದಿಂದ ಚಲಾಯಿಸಿ, ರಸ್ತೆ ಬದಿ ನಿಂತಿದ್ದ ನಾಗರಾಜ ಎಂಬಾತನಿಗೆ ಢಿಕ್ಕಿ ಹೊಡೆದ […]