ಹಿರಿಯ ಯಕ್ಷಗಾನ ಕಲಾವಿದ ತಾಳಮದ್ದಳೆ ಅರ್ಥಧಾರಿ ವಿಟ್ಲ ಶಂಭು ಶರ್ಮ ನಿಧನ.

ಮಂಗಳೂರು: ಹಿರಿಯ ಯಕ್ಷಗಾನ ಕಲಾವಿದ, ತಾಳಮದ್ದಳೆ ಅರ್ಥಧಾರಿ ವಿಟ್ಲ ಶಂಭು ಶರ್ಮ (74) ಶನಿವಾರ ( ನವೆಂಬರ್-01) ಬೆಳಗಿನ ಜಾವ ನಿಧನರಾದರು. ಅವರ ನಿಧನಕ್ಕೆ ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಹಾಗೂ ಅಕಾಡೆಮಿಯ ಸರ್ವ ಸದಸ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ. ಕುಂಬಳೆ ಸೀಮೆಯ ಎಡನಾಡು ಗ್ರಾಮದ ಶೆಡಂಪಾಡಿ ಎಂಬಲ್ಲಿ ಕೃಷ್ಣ ಭಟ್ಟ – ಹೇಮಾವತಿ ದಂಪತಿ ಪುತ್ರನಾಗಿ 1951 ಅಕ್ಟೋಬರ್ 13 ರಂದು ಜನಿಸಿದ ಶಂಭು ಶರ್ಮ, ತಾಳಮದ್ದಳೆ ಅರ್ಥ ಹೇಳುವ […]