ಮಂಗಳೂರು: ಲವ್ ಜಿಹಾದ್ ಸಂತ್ರಸ್ತರಿಗಾಗಿ ಹಿಂದೂ ಸಂಘಟನೆಗಳ ವತಿಯಿಂದ ಸಹಾಯವಾಣಿ

ಮಂಗಳೂರು: ವಿಶ್ವ ಹಿಂದೂ ಪರಿಷತ್ ಮತ್ತು ಅನ್ಯ ಹಿಂದೂ ಸಂಘಟನೆಗಳ ವತಿಯಿಂದ ಲವ್ ಜಿಹಾದ್ ಸಂತ್ರಸ್ತರಿಗಾಗಿ ವಿನೂತನ ಮಾದರಿಯ ಸಹಾಯವಾಣಿಯೊಂದನ್ನು ಬಿಡುಗಡೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಯುವತಿಯರು ಪ್ರೀತಿ ಪ್ರೇಮದ ಹೆಸರಿನಲ್ಲಿ ಮೋಸಕ್ಕೊಳಗಾಗಿ ಪ್ರಾಣ ಕಳೆದುಕೊಳ್ಳುತ್ತಿದ್ದು, ಅಂಥಹವರಿಗಾಗಿ ಸಹಾಯವಾಣಿಯನ್ನು ಆರಂಭಿಸಲಾಗಿದೆ ಎಂದು ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್ ತಿಳಿಸಿದ್ದಾರೆ. ಇಂತಹ ಸಂತ್ರಸ್ತರಿದ್ದಲ್ಲಿ 9148658108 ಗೆ ಕರೆ ಮಾಡಬಹುದು ಅಥವಾ 9591658108 ಗೆ ವಾಟ್ಸ್ ಆಪ್ ಮಾಡಬಹುದು ಅಥವಾ [email protected] ಗೆ ಇ-ಮೇಲ್ ಕಳುಹಿಸಬಹುದು […]
ಕೋಟೇಶ್ವರ ಕೊಡಿ ಹಬ್ಬದಲ್ಲಿ ಅನ್ಯ ಧರ್ಮೀಯರಿಗೆ ವ್ಯಾಪಾರಕ್ಕೆ ಅವಕಾಶ ನೀಡದಂತೆ ವಿಹಿಂಪ ಮನವಿ

ಕುಂದಾಪುರ: ಕೋಟೇಶ್ವರ ಕೋಟಿ ಲಿಂಗೇಶ್ವರ ದೇವಸ್ಥಾನದಲ್ಲಿ ಡಿ.8 ರಂದು ಕೊಡಿಹಬ್ಬ ಜಾತ್ರೆ ನಡೆಯಲಿದ್ದು, ಜಾತ್ರಯ ಸಂದರ್ಭದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ನೀಡದಂತೆ ದೇವಳದ ವ್ಯವಸ್ಥಾಪನಾ ಸಮಿತಿ ಮತ್ತು ಆಡಳಿತಾಧಿಕಾರಿಗಳಿಗೆ ವಿಶ್ವ ಹಿಂದೂ ಪರಿಷತ್ ಮನವಿ ನೀಡಿದೆ. ನಿರಂತರ ಹಿಂದೂಗಳ ಮೇಲೆ ಹೆಚ್ಚುತ್ತಿರುವ ಆಕ್ರಮಣ, ಲವ್ ಜಿಹಾದ್, ದೇಶದಲ್ಲಿ ದೇವಸ್ಥಾನದ ಬಾಗಿಲಿನಲ್ಲಿ ಭಯೋತ್ಪಾದನಾ ಚಟುವಟಿಕೆಗಳನ್ನು ಮಾಡುವವರಿಗೆ ದೇವಸ್ಥಾನಗಳ ಬಾಗಿಲಿನಲ್ಲಿ ವ್ಯಾಪಾರ ಮಾಡಲು ಅವಕಾಶ ನೀಡಬಾರದು ಎನ್ನುವ ದೃಷ್ಟಿಯಿಂದ ಮನವಿ ಸಲ್ಲಿಸಲಾಗಿದೆ. ಹಿಂದೂ ವ್ಯಾಪಾರಿಗಳು ಮುಸ್ಲಿಂ ಉರೂಸ್ ಸಂದರ್ಭದಲ್ಲಿ ಹಿಂದೂಗಳಿಗೆ […]
ಬ್ರಹ್ಮಾವರ ವಿಶ್ವ ಹಿಂದೂ ಪರಿಷತ್ ವತಿಯಿಂದ ಸಾಮೂಹಿಕ ಗೋ ಪೂಜೆ

ಬ್ರಹ್ಮಾವರ: ವಿಶ್ವ ಹಿಂದೂ ಪರಿಷತ್, ಬಜರಂಗದಳ ಬ್ರಹ್ಮಾವರ ಪ್ರಖಂಡ ವತಿಯಿಂದ ಅ. 26 ಬ್ರಹ್ಮಾವರ ಗಾಂಧಿ ಮೈದಾನದಲ್ಲಿರುವ ಅಯ್ಯಪ್ಪಸ್ವಾಮಿ ದೇವಸ್ಥಾನದ ಬಳಿಯಲ್ಲಿ ನಡೆದ ಸಾಮೂಹಿಕ ಗೋಪೂಜೆ ಕಾರ್ಯಕ್ರಮದಲ್ಲಿ ಶಾಸಕ ಕೆ. ರಘುಪತಿ ಭಟ್ ಭಾಗವಹಿಸಿ ಗೋ ಮಾತೆಗೆ ಪೂಜೆ ಸಲ್ಲಿಸಿದರು.
ಉದಯಪುರ ಟೈಲರ್ ಕನ್ಹಯ್ಯ ಲಾಲ್ ಹತ್ಯೆ ಖಂಡಿಸಿ ಬಜರಂಗದಳ; ಹಿಂಜಾವೇ ಬೃಹತ್ ಪ್ರತಿಭಟನೆ

ಉಡುಪಿ: ರಾಜಸ್ಥಾನದ ಉದಯಪುರದಲ್ಲಿ ಟೈಲರ್ ಕನ್ಹಯ್ಯ ಲಾಲ್ ಹತ್ಯೆಯನ್ನು ಖಂಡಿಸಿ, ಉಡುಪಿಯಲ್ಲಿ ಹಿಂದೂ ಜಾಗರಣ ವೇದಿಕೆ ಪ್ರತಿಭಟನೆ ನಡೆಸಿತು. ನಿರಂತರವಾಗಿ ಧಾರಾಕಾರ ಮಳೆ ಸುರಿಯುತ್ತಿದ್ದರೂ ಸುಮಾರು ಎರಡು ಕಿಲೋಮೀಟರ್ ದೂರದವರೆಗೆ ನೂರಾರು ಹಿಂದೂ ಕಾರ್ಯಕರ್ತರು ಘಟನೆಯ ವಿರುದ್ಧ ಧಿಕ್ಕಾರ ಕೂಗುತ್ತಾ ಸಾಗಿದರು. ಈ ಸಂದರ್ಭ ಹಿಂದೂ ಜಾಗರಣ ವೇದಿಕೆ ಮುಖಂಡರು ಮದರಾಸಗಳ ವಿರುದ್ಧ ಮಾತಿನ ಚಾಟಿ ಬೀಸಿದ್ದಾರೆ. ದೇಶೀಯ ಭಯೋತ್ಪಾದನೆಗೆ ಮದರಸಾಗಳೇ ಕಾರಣ. ದೇಶಾದ್ಯಂತ ಮದರಸಗಳಿಗೆ ಲಗಾಮು ಹಾಕಿದರೆ ರಾಜಸ್ಥಾನದ ಉದಯಪುರದಲ್ಲಿ ಟೈಲರ್ ಕನ್ಹಯ್ಯ ಲಾಲ್ರಂತಹ ದುಷ್ಕೃತ್ಯಗಳನ್ನು […]
ಮಳಲಿ ಮಸೀದಿಯ ಜಾಗದಲ್ಲಿ ಶಿವನ ಸಾನಿಧ್ಯ! ತಾಂಬೂಲ ಪ್ರಶ್ನೆಯಲ್ಲಿ ಗೋಚರವಾಯಿತು ಸತ್ಯ?

ಮಂಗಳೂರು: ಮಳಲಿಯ ಜುಮಾ ಮಸೀದಿಯ ಜಾಗದಲ್ಲಿ ದೈವ ಸಾನಿಧ್ಯ ಇರುವುದು ಸ್ಪಷ್ಟವಾಗಿದೆ. ತಾಂಬೂಲ ಪ್ರಶ್ನೆಯಲ್ಲಿ ಗುರುಮಠ ಶಿವನ ಸಾನಿಧ್ಯವಿರೋದು ಗೋಚರವಾಗಿದೆ ಎಂದು ಜ್ಯೋತಿಷಿ ಗೋಪಾಲಕೃಷ್ಣ ಪಣಿಕ್ಕರ್ ಹೇಳಿದ್ದಾರೆ. ಮಂಗಳೂರಿನ ಮಳಲಿ ಮಸೀದಿ ವಿವಾದ ವಿಚಾರ ತೀವ್ರ ಚರ್ಚೆಗೆ ಗ್ರಾಸವಾಗುತ್ತಿದ್ದು, ಮಸೀದಿ ಸ್ಥಳದಲ್ಲಿ ದೈವಸ್ಥಾನ ಇತ್ತೋ ಇಲ್ಲವೋ ಎಂಬುದರ ಬಗ್ಗೆ ಪಶ್ನೆ ಇಡಲಾಗಿದೆ. “ಪೂರ್ವಜರು ದೈವಾರಾಧನೆ ಮಾಡುತ್ತಿದ್ದ ಸ್ಥಳ ಇದಾಗಿದ್ದು, ಯಾವುದೋ ಕಾರಣಕ್ಕೆ ಇಲ್ಲಿಂದ ಅವರು ಹೋಗಿದ್ದಾರೆ. ಈ ಕುರಿತ ಸಂಪೂರ್ಣ ಮಾಹಿತಿಯನ್ನು ಅಷ್ಟಮಂಗಲ ಪ್ರಶ್ನಾ ಚಿಂತನೆ ಮೂಲಕ […]