ವಿಧಾನಪರಿಷತ್ ಚುನಾವಣೆಗೆ ೧೩ರಿಂದ ನಾಮಪತ್ರ ಸಲ್ಲಿಕೆ ಆರಂಭ

ಬೆಂಗಳೂರು : ಕಳೆದ ಮೇ ತಿಂಗಳಲ್ಲಿ ರಾಜ್ಯ ವಿಧಾನಸಭಾ ಚುನಾವಣೆ ಮುಗಿದಿತ್ತು. ಈ ಚುನಾವಣೆಯಲ್ಲಿ ರಾಜ್ಯದ ಜನರು ಕಾಂಗ್ರೆಸ್​ ಪಕ್ಷಕ್ಕೆ ಸ್ಪಷ್ಟ ಬಹುಮತ ನೀಡುವ ಮೂಲಕ ಅಧಿಕಾರ ಕೊಟ್ಟಿದ್ದಾರೆ.ಸಚಿವ ಸಂಪುಟ ರಚನೆ ಕೂಡ ಆಗಿದೆ. ಆದರೇ, ಇದೀಗವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಆಯ್ಕೆಯಾಗುವ ಮೂರು ಸ್ಥಾನಕ್ಕೆ ಚುನಾವಣಾ ವೇಳಾಪಟ್ಟಿ ಈಗಾಗಲೇ ಪ್ರಕಟವಾಗಿದ್ದು, ಇಂದು ಅಧಿಸೂಚನೆ ಪ್ರಕಟವಾಗಿದೆ. ವಿಧಾನ ಪರಿಷತ್ ಚುನಾವಣೆ ವೇಳಾಪಟ್ಟಿ ಈಗಾಗಲೇ ಪ್ರಕಟವಾಗಿದ್ದು, ಇಂದು ಅಧಿಸೂಚನೆ ಪ್ರಕಟವಾಗಿದೆ. ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿದ್ದು, ಜೂನ್ 20 ನಾಮಪತ್ರ […]