ಮೂಡುಬಿದಿರೆ:ಆಳ್ವಾಸ್ ಫಾರ್ಮಸಿ ಕಾಲೇಜು ಉದ್ಘಾಟನೆ

ಮೂಡುಬಿದಿರೆ: ‘ಔಷಧಾಲಯ ಅಥವಾ ಔಷಧ ವಿಜ್ಞಾನ ಎಂಬುದು ಕೇವಲ ಕುಳಿತು ಮಾಡುವ ವ್ಯಾಪಾರಿ ವೃತ್ತಿಯಲ್ಲ, ಅದು ವೈದ್ಯರು ಮತ್ತು ರೋಗಿಗಳ ಮಧ್ಯದ ಸೇತು’ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ ಮೋಹನ ಆಳ್ವ ಹೇಳಿದರು. ಆಳ್ವಾಸ್ ಕಾಲೇಜಿನ ಧನ್ವಂತರಿ ಸಭಾಭವನದಲ್ಲಿ ಸೋಮವಾರ ನಡೆದ ಆಳ್ವಾಸ್ ಫಾರ್ಮಸಿ ಕಾಲೇಜು ಉದ್ಘಾಟನೆ ಮತ್ತು ಅಭಿವಿನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಔಷಧಾಲಯ ಪರಿಣಿತರು ವೈದ್ಯರು ಸೂಚಿಸಿ ಬರೆದ ಔಷಧಗಳ ಸಂಪೂರ್ಣ ಜ್ಞಾನ ಹೊಂದಿರಬೇಕು. ಔಷಧಾಲಯ ಪರಿಣತರಿಗೆ ಜಗತ್ತಿನಾದ್ಯಂತ ಬೇಡಿಕೆ […]