ಬ್ರಹ್ಮಾವರ: ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ರಕ್ತದಾನ ಶಿಬಿರ

ಬ್ರಹ್ಮಾವರ: ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ, ಕುಂದಾಪುರ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಹಯೋಗದೊಂದಿಗೆ ರಕ್ತದಾನ ಶಿಬಿರವನ್ನು ಆಯೋಜಿಸಲಾಯಿತು. ಕುಂದಾಪುರ ಘಟಕದ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಅಧ್ಯಕ್ಷ ಜಯಕರ ಶೆಟ್ಟಿ ಮತ್ತು ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಸುಬ್ರಹ್ಮಣ್ಯ ಇವರು ರಕ್ತದಾನ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. 100 ಕ್ಕೂ ಅಧಿಕ ವಿದ್ಯಾರ್ಥಿಗಳು, ಉಪನ್ಯಾಸಕರು ಹಾಗೂ ಉಪನ್ಯಾಸಕೇತರರು ರಕ್ತದಾನ ಮಾಡಿದರು. ದೀಕ್ಷಾ ಎಚ್ ಡಿ ಎಫ್ ಸಿ ಬ್ಯಾಂಕ್ ಮ್ಯಾನೇಜರ್ , ಸೀತಾರಾಮ್ […]

ಬ್ರಹ್ಮಾವರ: ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಬೃಹತ್ ಉದ್ಯೋಗ ಮೇಳ

ಬ್ರಹ್ಮಾವರ: ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಆಗಸ್ಟ್ 5 ರಂದು ಬೃಹತ್ ಉದ್ಯೋಗ ಮೇಳ ನಡೆಯಿತು. 30 ಅಧಿಕ ಪ್ರತಿಷ್ಠಿತ ಕಂಪನಿಗಳು ಭಾಗವಹಿಸಿದ್ದು, ವಿವಿಧ ಹುದ್ದೆಗಳಿಗಾಗಿ ಆಯ್ಕೆ ಪ್ರಕ್ರಿಯೆ ನಡೆಯಿತು. ಹೆಚ್.ಆರ್ ರಿಕ್ರೂಟರ್ ಜೀವನ್ ಕುಮಾರ್ , ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಸುಬ್ರಹ್ಮಣ್ಯ, ನಿರ್ದೇಶಕಿ ಶ್ರೀಮತಿ ಮಮತಾ, ಪ್ರಾಂಶುಪಾಲೆ ಡಾ. ಸೀಮಾ ಜಿ ಭಟ್, ಪ್ಲೇಸ್ಮೆಂಟ್ ಆಫೀಸರ್ ಕುಮಾರಿ ವೈಷ್ಣವಿ ಹಾಗೂ ಎಲ್ಲಾ ಕಂಪನಿಗಳ ಹೆಚ್. ಆರ್ ಮ್ಯಾನೇಜರ್‌ ಭಾಗವಹಿಸಿದರು. ಸುಮಾರು 1500ಕ್ಕಿಂತಲೂ […]