ವಿದ್ಯಾಲಕ್ಷ್ಮೀ ಸಮೂಹ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗಾಗಿ ಕಾನೂನು ಅರಿವು ಕಾರ್ಯಕ್ರಮ

ಬ್ರಹ್ಮಾವರ: ಕಾನೂನು ಅರಿವಿನಿಂದ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎನ್ನುವ ದೃಷ್ಟಿಕೋನದಿಂದ ವಿದ್ಯಾಲಕ್ಷ್ಮೀ ಸಮೂಹ ಸಂಸ್ಥೆ ಬ್ರಹ್ಮಾವರ ಇಲ್ಲಿನ ಆ್ಯಂಟಿ ರ್‍ಯಾಗಿಂಗ್ ಸಮಿತಿ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ ಮತ್ತು ಜಿಲ್ಲಾ ವಕೀಲರ ಸಂಘ ಉಡುಪಿ ಇವರ ಜಂಟಿ ಆಶ್ರಯದಲ್ಲಿ ಕಾನೂನು ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಹಿರಿಯ ಸಿವಿಲ್ ನ್ಯಾಯಾಧೀಶೆ ಶರ್ಮಿಳಾ ಎಸ್ ಭಾಗವಹಿಸಿ ವಿದ್ಯಾರ್ಥಿಗಳಿಗೆ ಕಾನೂನಿನ ಅರಿವು ಜಾಗೃತಿ ಕುರಿತಾಗಿ ಮಾಹಿತಿ ನೀಡಿದರು. ಉಡುಪಿ ಮಾನವ ಹಕ್ಕು […]

ಬ್ರಹ್ಮಾವರ: ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಫ್ರೆಷರ್ಸ್ ಡೇ ಆಚರಣೆ

ಬ್ರಹ್ಮಾವರ: ಪ್ರಥಮ ವರ್ಷದ ವಿದ್ಯಾರ್ಥಿಗಳನ್ನು ಗುರುತಿಸಿ ಸ್ವಾಗತಿಸುವ ಕಾರ್ಯಕ್ರಮವನ್ನು ವಿದ್ಯಾ ಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಮಾಜಿ ಮೀನುಗಾರಿಕಾ ಸಚಿವ ಪ್ರಮೋದ್ ಮಧ್ವರಾಜ್ ಆಗಮಿಸಿದ್ದರು. ವಿದ್ಯಾ ಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇದರ ಸಂಸ್ಥಾಪಕ ಸುಬ್ರಮಣ್ಯ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು. ವಿದ್ಯಾಲಕ್ಷ್ಮೀ ಸಂಸ್ಥೆಯ ಹಳೆ ವಿದ್ಯಾರ್ಥಿಗಳಾದ ಕುಮಾರಿ ರಮ್ಯಾ , ಕುಮಾರಿ ಸೌಜನ್ಯ ಮತ್ತು ಪ್ರಭಾಕರ ತಿಂಗಳಾಯ ಜಿಲ್ಲಾ ಪಂಚಾಯತ್ ಅಧ್ಯಕ್ಷರು ಬಡನಿಡಿಯೂರು, ನಿರ್ದೇಶಿಕಿ ಮಮತಾ […]

ಬ್ರಹ್ಮಾವರ: ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ವಿಶ್ವ ಆಹಾರ ಸುರಕ್ಷತಾ ದಿನ ಆಚರಣೆ

ಬ್ರಹ್ಮಾವರ: ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯ ಆಹಾರ ತಂತ್ರಜ್ಞಾನ ವಿಭಾಗದ ವತಿಯಿಂದ ವಿಶ್ವ ಆಹಾರ ಸುರಕ್ಷತಾ ದಿನದ ಆಚರಣೆ ಅಂಗವಾಗಿ ಕಲುಷಿತ ಆಹಾರ ಸೇವನೆಯಿಂದ ಉಂಟಾಗುವ ಅಪಾಯಗಳನ್ನು ತಡೆಗಟ್ಟಲು ಮತ್ತು ಆಹಾರದ ಸುರಕ್ಷತೆಯ ಬಗ್ಗೆ ಪ್ರತಿಯೊಬ್ಬರಿಗೂ ತಿಳಿಸಲು ವಿಶ್ವ ಆಹಾರ ಸುರಕ್ಷತಾ ದಿನವನ್ನು ಆಚರಿಸಲಾಯಿತು. ಪ್ರತಿ ವರ್ಷ ಜೂನ್ 7 ರಂದು ವಿಶ್ವ ಆಹಾರ ಸುರಕ್ಷತಾ ದಿನವೆಂದು ವಿಶ್ವ ಆರೋಗ್ಯ ಸಂಸ್ಥೆಯು ಆಚರಿಸುತ್ತದೆ. ಇದರ ಮುಖ್ಯ ಉದ್ದೇಶ ಆಹಾರ ಸುರಕ್ಷತೆ ಬಗ್ಗೆ ಪ್ರತಿಯೊಬ್ಬರಲ್ಲೂ ಅರಿವು ಮೂಡಿಸುವುದಾಗಿದೆ. ಆಹಾರ […]