ವಿದ್ಯಾಲಕ್ಷ್ಮಿ ಸಮೂಹ ಶಿಕ್ಷಣ ಸಂಸ್ಥೆಯಿಂದ ಕ್ಷಯರೋಗ ಹಾಗೂ ಇತರ ಸಾಂಕ್ರಾಮಿಕ ರೋಗಗಳ ಕುರಿತು ಮಾಹಿತಿ ಶಿಬಿರ

ಬ್ರಹ್ಮಾವರ : ಮೇ 26 ರಂದು ವಿದ್ಯಾಲಕ್ಷ್ಮಿ ಸಮೂಹ ಶಿಕ್ಷಣ ಸಂಸ್ಥೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಬ್ರಹ್ಮಾವರ ಇವರ ಜಂಟಿ ಆಶ್ರಯದಲ್ಲಿ ಕ್ಷಯರೋಗದ ಕುರಿತು ಜಾಗೃತಿ ಕಾರ್ಯಕ್ರಮವನ್ನು ಕಾಲೇಜಿನ ಸಂಭಾಗಣದಲ್ಲಿ ಹಮ್ಮಿಕೊಳ್ಳಲಾಯಿತು. ಬ್ರಹ್ಮಾವರ ತಾಲೂಕು ಆರೋಗ್ಯ ಇಲಾಖೆಯ ಹಿರಿಯ ಮೇಲ್ವಿಚಾರಣಾಧಿಕಾರಿ ಡಾ. ಮಂಜುನಾಥ್ ವಿದ್ಯಾರ್ಥಿಗಳಿಗೆ ಕ್ಷಯರೋಗದ ಬಗ್ಗೆ ಜಾಗೃತಿ ಮತ್ತು ಅದರ ಕುರಿತಾದ ಮಾಹಿತಿಯನ್ನು ನೀಡಿದರು. ಶ್ರೀಮತಿ ರೇಷ್ಮಾ ಸಮುದಾಯ ಆರೋಗ್ಯ ಅಧಿಕಾರಿ ಹೆರೂರು, ಶ್ರೀಮತಿ ಸರೋಜಿನಿ ಸಮುದಾಯ ಆರೋಗ್ಯ ಅಧಿಕಾರಿ ಹಾರಾಡಿ, ಸಂಸ್ಥೆಯ ಸಂಚಾಲಕರಾದ […]
ಬ್ರಹ್ಮಾವರ: ವಿದ್ಯಾಲಕ್ಷ್ಮಿ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ ನಲ್ಲಿ ಪ್ರವೇಶಾತಿ ಆರಂಭ

ಬ್ರಹ್ಮಾವರ: ಮಂಗಳೂರು ವಿಶ್ವವಿದ್ಯಾಲಯಕ್ಕೆ ಸಂಯೋಜಿತವಾಗಿರುವ, ಕರ್ನಾಟಕ ಸರ್ಕಾರದಿಂದ ಗುರುತಿಸಲ್ಪಟ್ಟಿರುವ ISO 9001:2015 ಪ್ರಮಾಣೀಕೃತ ಸಂಸ್ಥೆ ವಿದ್ಯಾಲಕ್ಷ್ಮಿ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ ನಲ್ಲಿ 2022-23 ಸಾಲಿನ ಪ್ರವೇಶಾತಿಗಳು ಆರಂಭಗೊಂಡಿದೆ. BSc FT, BSc BT, BHS, BSc FD, BCA, BBA, BCOM, BSc, PCM ಮುಂತಾದ ವಿಭಾಗಗಳು ಲಭ್ಯವಿದೆ. ಕಾಲೇಜಿನಲ್ಲಿ ಪ್ರವೇಶಾತಿ ಪಡೆಯಲು ಬಯಸುವವರು [email protected]/www.vidyalaxmiedu.com ಅನ್ನು ಅಥವಾ ದೂರವಾಣಿ ಸಂಖ್ಯೆ: 8197480919 ,9901250431 ಅನ್ನು ಸಂಪರ್ಕಿಸಬಹುದು ಎಂದು ಕಾಲೇಜು ಆಡಳಿತ ಮಂಡಳಿ ತಿಳಿಸಿದೆ.