ಜಿಲ್ಲೆಯ ವಿಕಲಚೇತನರಿಗೆ ದೊರೆಯಲಿದೆ ಕೃತಕ ‘ಆವಯವ’

ಉಡುಪಿ, ಮೇ 7 : ಉಡುಪಿ ಜಿಲ್ಲೆಯಲ್ಲಿನ ವಿಕಲಚೇತನರು ಕೃತಕ ಆವಯವಗಳ ಹುಡುಕಾಟಕ್ಕೆ ಶ್ರಮ ಪಡಬೇಕಿಲ್ಲ, ಖಾಸಗಿಯಲ್ಲಿ ದುಬಾರಿ ದರ ತೆರುವ ಅವಶ್ಯಕತೆಯಿಲ್ಲ, ವಿಕಲಚೇತನರು ಸಾಮಾನ್ಯರಂತೆ ತಮ್ಮ ಕೆಲಸಗಳನ್ನು ತಾವೇ ಮಾಡಿಕೊಳ್ಳಲು ಅನುಕೂಲವಾಗುವಂತ ಕೃತಕ ಆವಯವಗಳು ಇನ್ನು ಉಡುಪಿ ಯಲ್ಲಿಯೇ ದೊರೆಯಲಿದೆ. ಪ್ರಸ್ತುತ ಉಡುಪಿ ರೆಡ್ ಕ್ರಾಸ್ ಭವನದಲ್ಲಿ ಈ ಕೃತಕ ಆವಯವ ತಯಾರಿಕೆ ಮತ್ತು ಜೋಡಣಾ ಕೇಂದ್ರ ಮೇ 8 ರಿಂದ ಪ್ರಾರಂಭವಾಗಲಿದೆ. ಸುಮಾರು 20 ಲಕ್ಷ ರೂ ವೆಚ್ಚದಲ್ಲಿ ಆರಂಭವಾಗಿರುವ ಈ ಕೇಂದ್ರದಲ್ಲಿ ಮೊದಲ […]