ಕಟಪಾಡಿ: ರಾಜ್ಯ ಮಟ್ಟದ ‘ವಿಕಸನ’ ರಜಾ ಶಿಬಿರ ಉದ್ಘಾಟನೆ

ಕಟಪಾಡಿ: ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಸಿದ್ಧಾಂಥ್ ಫೌಂಡೇಶನ್ ನಡೆಸುವ ರಾಜ್ಯ ಮಟ್ಟದ ವಿಕಸನ ಶಿಬಿರದ ಉದ್ಘಾಟನೆಯು ಅಕ್ಟೋಬರ್ 9 ಸೋಮವಾರದಂದು ಕಟಪಾಡಿಯ ಎಸ್.ವಿ.ಎಸ್ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಅಧ್ಯಕ್ಷರಾಗಿ ಸಿದ್ಧಾಂಥ್ ಫೌಂಡೇಶನ್ ನ ಟ್ರಸ್ಟಿ ನಮಿತಾ ಜಿ ಭಟ್ ಉಪಸ್ಥಿತರಿದ್ದರು. ಮುಖ್ಯ ಅತಿಥಿಗಳಾಗಿ ಎಸ್.ವಿ.ಎಸ್ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯದೇವೇಂದ್ರ ನಾಯಕ್, ತ್ರಿಶಾ ವಿದ್ಯಾ ಪಿ.ಯು ಕಾಲೇಜಿನ ಪ್ರಾಂಶುಪಾಲ ಡಾ.ಅನಂತ ಪೈ, ಶಿಬಿರ ಸಂಚಾಲಕ ಧೀರಜ್ ಬೆಳ್ಳಾರೆ ಉಪಸ್ಥಿತರಿದ್ದರು. ರಾಜ್ಯ ಮಟ್ಟದಲ್ಲಿ ನಡೆಯುವ ಈ ಶಿಬಿರದಲ್ಲಿ ಹತ್ತನೇ […]

ತ್ರಿಶಾ ಕ್ಲಾಸಸ್: ಸಂಭ್ರಮದ ವಿಕಸನ ಶಿಬಿರಕ್ಕೆ ತೆರೆ

ಉಡುಪಿ: ತ್ರಿಶಾ ಕ್ಲಾಸಸ್ ನಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗಾಗಿ 7 ದಿನಗಳ ಉಚಿತ ‘ವಿಕಸನ’ ಕಾರ್ಯಕ್ರಮವನ್ನು ಅಕ್ಟೋಬರ್ ೬ ರಂದು ಉದ್ಘಾಟಿಸಲಾಗಿದ್ದು, ಅಕ್ಟೋಬರ್ 12 ರಂದು ಶಿಬಿರವು ಸಮಾಪನೆಗೊಂಡಿತು ಸಂಪನ್ನಗೊಂಡಿತು. ಸಂಸ್ಥೆಯ ಅಧ್ಯಕ್ಷ ಸಿಎ ಗೋಪಾಲಕೃಷ್ಣ ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ನಿತ್ಯ ನೂತನವಾಗಿರುವ ಈ ಜಗತ್ತಿನಲ್ಲಿ ಪ್ರತಿನಿತ್ಯವೂ ವ್ಯಕ್ಯಿತ್ವದಲ್ಲಿ ವಿಕಸನವನ್ನು ಹೊಂದುತ್ತಾ ಮುಂದುವರಿಯುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಈ ಶಿಬಿರವು ವಿದ್ಯಾರ್ಥಿಗಳಿಗೆ ಅತ್ಯಂತ ಸಹಕಾರಿಯಾಗುತ್ತದೆ ಎಂದು ಅಭಿಪ್ರಾಯಪಟ್ಟರು. ಶಿಬಿರದಲ್ಲಿ ಭಾಗವಹಿಸಿದ್ದ ಉಡುಪಿಯ […]