ಉಡುಪಿ: ಮಾ. 20ರಿಂದ ಜಿಲ್ಲಾ ಬಿಜೆಪಿಯಿಂದ ಗ್ರಾಮ ವಾಸ್ತವ್ಯ; ಕುಯಿಲಾಡಿ

ಉಡುಪಿ: ಮುಂಬರುವ ಜಿಪಂ ಮತ್ತು ತಾಪಂ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆ ಮಾಡುವ ಉದ್ದೇಶದಿಂದ ಮಾ. 20ರಿಂದ ಗ್ರಾಮಾಂತರ ಪ್ರದೇಶದ 32 ಮಹಾಶಕ್ತಿ ಕೇಂದ್ರದಲ್ಲಿ ಗ್ರಾಮ ವಾಸ್ತವ್ಯ ಹೂಡಲು ಜಿಲ್ಲಾ ಬಿಜೆಪಿ ತೀರ್ಮಾನಿಸಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸುರೇಶ್ ನಾಯಕ್ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಪ್ರತಿದಿನ 3 ಗಂಟೆಗೆ 5ರಿಂದ 6 ಮಂದಿಯ ತಂಡ ಬಿಜೆಪಿ ಕಾರ್ಯಕರ್ತರ ಮನೆಯಲ್ಲಿ ವಾಸ್ತವ್ಯ ಮಾಡಲಿದ್ದು, ಸಂಜೆ 5ಗಂಟೆಗೆ ಸಭಾ ಕಾರ್ಯಕ್ರಮ, ನಂತರ ಪೇಜ್ ಪ್ರಮುಖ್, ಸಕ್ರಿಯ ಕಾರ್ಯಕರ್ತರೊಂದಿಗೆ ಸಮಾಲೋಚನೆ, ಬೂತ್ […]