ಉಚ್ಚಿಲ: ವಿನಯ್ ಕುಮಾರ್ ಸೊರಕೆ ನೇತೃತ್ವದಲ್ಲಿ ಕಾಂಗ್ರೆಸ್ ಕೈ ಹಿಡಿದ 300 ಕ್ಕೂ ಹೆಚ್ಚು ಮೀನುಗಾರರು

ಉಚ್ಚಿಲ: ಬುಧವಾರದಂದು ಉಚ್ಚಿಲ ಬಡಾ ಗ್ರಾಮದ 300ಕ್ಕೂ ಹೆಚ್ಚು ಮೀನುಗಾರ ಮುಖಂಡರು ಹಾಗೂ ಯುವಕ ಮತ್ತು ಯುವತಿಯರು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡರು. ಕಾಪು ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆ ಪಕ್ಷದ ಧ್ವಜ ನೀಡಿ ಮೀನುಗಾರರನ್ನು ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ವಿನಯ್ ಕುಮಾರ್ ಸೊರಕೆ, ಕಡಲ ತಡಿಯ ಈ ಭಾಗದಲ್ಲಿ ಮೀನುಗಾರರು ಬಹಳ ತೊಂದರೆಯನ್ನು ಅನುಭವಿಸುತ್ತಿದ್ದಾರೆ. ಇಷ್ಟು ಜನ ಮೀನುಗಾರರು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುತ್ತಿರುವುದು ಇದೇ ಮೊದಲು. ಮೊಗವೀರ ಸಮಾಜವನ್ನು ಕೇವಲ‌ ಓಟ್ ಬ್ಯಾಂಕ್ ಗೆ […]