ವಿನೋದ್ ಶೆಟ್ಟಿಗಾರ್ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ 

ಉಡುಪಿ: ಕಳೆದ ಎಂಟು ವರ್ಷಗಳ ಹಿಂದೆ ಹಿರಿಯಡಕ ಸಮೀಪದ ಅಂಜಾರು ಜೈಲಿನಲ್ಲಿ ನಡೆದ ರೌಡಿ ಶೀಟರ್ ವಿನೋದ ಶೆಟ್ಟಿಗಾರ್ ಕೊಲೆ ಪ್ರಕರಣದ ನಾಲ್ವರು ಆರೋಪಿಗಳಿಗೆ ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ಇಂದು ಮಹತ್ವದ ತೀರ್ಪು ನೀಡಿದೆ. ಬ್ರಹ್ಮಾವರ ಬೈಕಾಡಿ ನಿವಾಸಿಗಳಾದ ಮುತ್ತಪ್ಪ (36), ನಾಗರಾಜ ಬಳೆಗಾರ (33), ಶೇಖ್ ರಿಯಾಜ್ ಅಹಮ್ಮದ್ (33) ಹಾಗೂ ಗಂಗಾವತಿ ಅಗೋಳಿ ನಿವಾಸಿ ಶರಣಪ್ಪ ಅಮರಾಪುರ(33) ಎಂಬುವವರನ್ನು ಶಿಕ್ಷೆಗೆ ಗುರಿಯಾದ ಆರೋಪಿಗಳೆಂದು ಗುರುತಿಸಲಾಗಿದೆ. ಕೊಲೆ ಪ್ರಕರಣದ […]