ಡಿ.25-30: ಮಂಗಳೂರಿನಲ್ಲಿ ವಿಹಿಂಪ ಅಂತರಾಷ್ಟ್ರೀಯ ಬೈಠಕ್

ಮಂಗಳೂರು: ವಿಶ್ವ ಹಿಂದೂ ಪರಿಷತ್ ನ ಅಂತರಾಷ್ಟ್ರೀಯ ಬೈಠಕ್ ಮಂಗಳೂರಿನ ಸಂಘನಿಕೇತನದಲ್ಲಿ ಡಿ.25 ರಿಂದ 30 ವರೆಗೆ ನಡೆಯಲಿದೆ ಅಂತ ವಿಶ್ವಹಿಂದೂ ಪರಿಷತ್ ನ ಕರ್ನಾಟಕ ಕಾರ್ಯಾಧ್ಯಕ್ಷ ಪ್ರೊ. ಎಂ. ಬಿ. ಪುರಾಣಿಕ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಅಯೋಧ್ಯೆ ತೀರ್ಪು ಬಳಿಕ ಮೊದಲ ಬಾರಿಗೆ ನಡೆಯುವ ವಿಹಿಂಪ ಕೇಂದ್ರೀಯ ವಿಶ್ವಸ್ಥ ಮಂಡಳಿ ಮತ್ತು ಅಂತರಾಷ್ಟ್ರೀಯ ಸಮಿತಿ ಬೈಠಕ್ ನಲ್ಲಿ ಪ್ರಮುಖವಾಗಿ ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ಮಂದಿರದ ನಿರ್ಮಾಣ ಮತ್ತು ಮುಂದಿನ ವರ್ಷದ ಯೋಜನೆಗಳನ್ನು ನಿರ್ಧರಿಸಲಾಗುತ್ತದೆ ಎಂದರು. ಬೈಠಕ್ […]