ಉಡುಪಿ: ವಜ್ರಾಭರಣಗಳ ಪ್ರದರ್ಶನ ವಿಶ್ವವಜ್ರ ಉದ್ಘಾಟನೆ

ಉಡುಪಿ: ಉಡುಪಿಯ ವಿಎಸ್ಟಿ ರಸ್ತೆಯ ಗೀತಾಂಜಲಿ ಸಿಲ್ಕ್ಸ್ ಸಮೀಪದ ವೆಸ್ಟ್ಕೋಸ್ಟ್ ಬಿಲ್ಡಿಂಗ್ನಲ್ಲಿರುವ ಸುಲ್ತಾನ್ ಡೈಮಂಡ್ಸ್ ಅಂಡ್ ಗೋಲ್ಡ್ನ ಉಡುಪಿ ಶೋರೂಂನಲ್ಲಿ 15 ದಿನಗಳ ಕಾಲ ಹಮ್ಮಿಕೊಳ್ಳಲಾಗಿರುವ ದಕ್ಷಿಣ ಭಾರತದ ಅತೀ ದೊಡ್ಡ ವಜ್ರಾಭರಣಗಳ ಪ್ರದರ್ಶನ ‘ವಿಶ್ವವಜ್ರ’ವನ್ನು ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕ ಜಿ. ಶಂಕರ್ ಭಾನುವಾರ ಉದ್ಘಾಟಿಸಿದರು. ಜಿಪಂ. ಸದಸ್ಯೆ ಗೀತಾಂಜಲಿ ಸುವರ್ಣ,ಬಿಜೆಪಿ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ವೀಣಾ ಎಸ್ ಶೆಟ್ಟಿ , ಶಾಸ್ತ್ರ ಶೆಟ್ಟಿ , ಸಮಾಜ ಸೇವಕ ಕಾಪು ಲೀಲಾಧರ ಶೆಟ್ಟಿ, […]