ವಿಶ್ವಪ್ರಭಾ ಪುರಸ್ಕಾರಕ್ಕೆ ಆಯ್ಕೆಯಾದ ಸಾಹಿತಿ ಸಂಧ್ಯಾ ಪೈ

ಉಡುಪಿ: ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ವತಿಯಿಂದ ಪ್ರಭಾವತಿ ಶೆಣೈ ಹಾಗೂ ಉಡುಪಿ ವಿಶ್ವನಾಥ್ ಶೆಣೈ ಪ್ರಾಯೋಜಿತ ವಿಶ್ವಪ್ರಭಾ ಪುರಸ್ಕಾರ-೨೦೨೩ ಗೆ ತರಂಗ ವಾರಪತ್ರಿಕೆಯ ವ್ಯವಸ್ಥಾಪಕ ನಿರ್ದೇಶಕಿ ಹಾಗೂ ಸಾಹಿತಿ ಸಂಧ್ಯಾ ಪೈ ಆಯ್ಕೆಯಾಗಿದ್ದಾರೆ. ಪುರಸ್ಕಾರವು ಪ್ರಶಸ್ತಿ ಪತ್ರ, ಫಲಕ ಹಾಗೂ 1 ಲಕ್ಷ ರೂ ನಗದು ಹೊಂದಿದೆ. ಮುಂದಿನ ವರ್ಷ ಜನವರ ತಿಂಗಳಿನಲ್ಲಿ ಉಡುಪಿಯ ಎಂಜಿಎಂ ಕಾಲೇಜಿನ ಮುದ್ದಣ್ಣ ಮಂಟಪದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಕಾರ್ಯಕ್ರಮದ ಪ್ರಯುಕ್ತ ಕಾರ್ಕಳ ಯಕ್ಷ ರಂಗಾಯಣದ ಕಲಾವಿದರಿಂದ ಶಶಿರಾಜ್ ಕಾವೂರು […]